Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಲ್ಲಾ ಹಿರಿಯರು ಒಟ್ಟಿಗೇ ಹೋದರೆ ಹೇಗೆ?: ಭಾರತೀಯ ಟೆಸ್ಟ್ ತಂಡದ ಭವಿಷ್ಯದ ಬಗ್ಗೆ ರಹಾನೆ ಆತಂಕ

    Source: HOSADIGANTHA

    06 Aug 2026, 11:32 AM
    19 hours ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಇತ್ತೀಚೆಗಷ್ಟೇ ವಿದಾಯ ಹೇಳಿದ ಭಾರತ ತಂಡದ ಮಾಜಿ ಬ್ಯಾಟರ್ ಅಜಿಂಕ್ಯ ರಹಾನೆ, ಭಾರತೀಯ ಟೆಸ್ಟ್ ಕ್ರಿಕೆಟ್‌ನ ದಿಢೀರ್ ಕುಸಿತದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪಾಡ್‌ಕಾಸ್ಟ್‌ವೊಂದರಲ್ಲಿ ಮಾತನಾಡಿರುವ ಅವರು, ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಬಿಸಿಸಿಐ ಆಯ್ಕೆಗಾರರಿಗೆ ಪರೋಕ್ಷವಾಗಿ ಮಹತ್ವದ ಸಂದೇಶವೊಂದನ್ನು ರವಾನಿಸಿದ್ದಾರೆ. ಟೆಸ್ಟ್ ತಂಡದ ವೈಫಲ್ಯಕ್ಕೆ ಹಿರಿಯರ ಕೊರತೆಯೇ ಕಾರಣ ಕಳೆದ ಎರಡು ವರ್ಷಗಳಲ್ಲಿ ಟೀಮ್ ಇಂಡಿಯಾ ತವರಿನಲ್ಲೇ ಕ್ಲೀನ್‌ಸ್ವೀಪ್ ಮುಖಭಂಗ ಅನುಭವಿಸಿರುವುದು ಹಾಗೂ […] The post ಎಲ್ಲಾ ಹಿರಿಯರು ಒಟ್ಟಿಗೇ ಹೋದರೆ ಹೇಗೆ?: ಭಾರತೀಯ ಟೆಸ್ಟ್ ತಂಡದ ಭವಿಷ್ಯದ ಬಗ್ಗೆ ರಹಾನೆ ಆತಂಕ appeared first on ONLINE. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ನೆಲಮಂಗಲದಲ್ಲಿ ದರೋಡೆ ಯತ್ನ: ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಶಾಪ್ ಮಾಲೀಕನ ಮೇಲೆ ಫೈರಿಂಗ್
    Next Article
    ಸಚಿವರಾದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಗೆ ಬಿ. ನಾಗೇಂದ್ರ ಭೇಟಿ: ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment