Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಚಿವರಾದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಗೆ ಬಿ. ನಾಗೇಂದ್ರ ಭೇಟಿ: ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ

    Source: HOSADIGANTHA

    06 Aug 2026, 05:33 PM
    13 hours ago

    ಹೊಸದಿಗಂತ ವರದಿ ಬಳ್ಳಾರಿ: ಸಂಪುಟ ದರ್ಜೆ ಸಚಿವರಾಗಿ ಮೊದಲ ಬಾರಿಗೆ ತವರು ಜಿಲ್ಲೆಗೆ ಇಂದು ಗುರುವಾರ ಆಗಮಿಸಿದ ಸಚಿವ ಬಿ. ನಾಗೇಂದ್ರ ಅವರಿಗೆ, ಕಾರ್ಯಕರ್ತರು ಮತ್ತು ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರಿದರು. ತವರಿಗೆ ಆಗಮಿಸಿದ ಸಚಿವರು ಮೊದಲು ನಗರದ ಅಧಿದೇವತೆ ಶ್ರೀ ಕನಕ ದುರ್ಗಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದರು. ಈ ವೇಳೆ, ಬಿ.ನಾಗೇಂದ್ರ ಅವರು ಮತ್ತೆ ಸಚಿವರಾಗಬೇಕು ಎಂದು ಹರಕೆ ಹೊತ್ತಿದ್ದ ಅವರ ಕಟ್ಟಾ ಅಭಿಮಾನಿ ಮಲ್ಲೇಶ್ (ಪವನ್) ಎನ್ನುವವರು, ತಮ್ಮ ಹರಕೆ […] The post ಸಚಿವರಾದ ಬಳಿಕ ಮೊದಲ ಬಾರಿಗೆ ತವರು ಜಿಲ್ಲೆಗೆ ಬಿ. ನಾಗೇಂದ್ರ ಭೇಟಿ: ಕಾರ್ಯಕರ್ತರಿಂದ ಅದ್ಧೂರಿ ಸ್ವಾಗತ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಎಲ್ಲಾ ಹಿರಿಯರು ಒಟ್ಟಿಗೇ ಹೋದರೆ ಹೇಗೆ?: ಭಾರತೀಯ ಟೆಸ್ಟ್ ತಂಡದ ಭವಿಷ್ಯದ ಬಗ್ಗೆ ರಹಾನೆ ಆತಂಕ
    Next Article
    ಸರ್ಕಾರದ ಮಹತ್ವದ ಆದೇಶ: ಬೀದರ್ ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಸುರೇಖಾ ನೇಮಕ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment