Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಭಾರೀ ಮಳೆ ಎಫೆಕ್ಟ್‌: ಹೆಲಾಂಗ್ ಬಳಿ ರಸ್ತೆಗುರುಳಿದ ಬಂಡೆಗಳು, ಬದರಿನಾಥ್‌ ರಾಷ್ಟ್ರೀಯ ಹೆದ್ದಾರಿ ಬಂದ್‌

    Source: Guaranteenws

    06 Aug 2026, 06:33 PM
    12 hours ago

    ಡೆಹ್ರಾಡೂನ್, ಆಗಸ್ಟ್ 6: ಉತ್ತರಾಖಂಡದಲ್ಲಿ (Uttarakhand) ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಪರ್ವತ ಪ್ರದೇಶಗಳಲ್ಲಿ ರಸ್ತೆಗೆ ಬಂಡೆಗಳು ಉರುಳಿ ಬಿದ್ದಿವೆ. ರಾಜ್ಯದ ಪ್ರಮುಖ ಯಾತ್ರಾ ಸ್ಥಳಗಳಲ್ಲಿ ಒಂದಾದ ಬದರಿನಾಥ್ (Badrinath) ಮಾರ್ಗವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ. ಚಮೋಲಿ ಜಿಲ್ಲೆಯ ಹೆಲಾಂಗ್ (Helang) ಬಳಿ ಹೆದ್ದಾರಿಯ ಮೇಲೆ ಭಾರೀ ಬಂಡೆಗಳು ಮತ್ತು ಶಿಲಾಖಂಡಗಳು (Boulders) ರಸ್ತೆಗೆ ಉರುಳಿ ಬಿದ್ದ ಪರಿಣಾಮ ಸಂಚಾರವು ಸ್ಥಗಿತಗೊಂಡಿದೆ. ಈ ಘಟನೆಯಿಂದಾಗಿ ಬದರಿನಾಥ್ ಕಡೆಗೆ ಪ್ರಯಾಣಿಸುತ್ತಿದ್ದ ಯಾತ್ರಿಕರು ಮತ್ತು ಪ್ರವಾಸಿಗರು ತೀವ್ರ ತೊಂದರೆ ಅನುಭವಿಸಿದ್ದಾರೆ. ಹೆಲಾಂಗ್ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಭೂಗೋಳಶಾಸ್ತ್ರ ತರಗತಿ 09 | Major Crops | ವಿಜಯೀಭವ ಉಪನ್ಯಾಸ ಸರಣಿ
    Next Article
    ಭಾರಿ ಮಳೆ ಎಫೆಕ್ಟ್: ಆಗಸ್ಟ್ 7ರಂದು ಕೇರಳದ 4 ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment