Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಸಮರ್ಪಕವಾಗಿರಲಿ : ಜಿಲ್ಲಾಧಿಕಾರಿ

    Source: Nudikarnataka

    06 Aug 2026, 02:18 PM
    17 hours ago

    ಮಂಡ್ಯ : ಜಿಲ್ಲೆಯ ಎಲ್ಲಾ ನ್ಯಾಯಬೆಲೆ ಅಂಗಡಿಗಳು ನಿಗದಿತ ವೇಳಾಪಟ್ಟಿಯಂತೆ ಸಮರ್ಪಕವಾಗಿ ಕಾರ್ಯನಿರ್ವಹಿಸಿ, ಅರ್ಹ ಫಲಾನುಭವಿಗಳಿಗೆ ತೂಕದಲ್ಲಿ ಯಾವುದೇ ವ್ಯತ್ಯಾಸವಾಗದಂತೆ ಎಚ್ಚರಿಕೆ ವಹಿಸಿ, ಪಾರದರ್ಶಕವಾಗಿ ವಿತರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ ಕುಮಾರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಪ್ರಕಟಣೆ ಹೊರಡಿಸುವ ಸಂಬಂಧ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದರು. ನ್ಯಾಯಬೆಲೆ ಅಂಗಡಿಗಳ ಅವಶ್ಯಕತೆ ಇರುವ ಪ್ರದೇಶಗಳನ್ನು ಗುರುತಿಸಿ, ಸರ್ಕಾರದ ಮಾರ್ಗಸೂಚಿಗಳ ಅನುಸಾರ ಜಿಲ್ಲೆಯಲ್ಲಿ 24 ಹೊಸ ನ್ಯಾಯಬೆಲೆ ಅಂಗಡಿಗಳನ್ನು […] The post ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಸಮರ್ಪಕವಾಗಿರಲಿ : ಜಿಲ್ಲಾಧಿಕಾರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಡಿ.ದೇವರಾಜ ಅರಸು ಜನ್ಮದಿನ ಅರ್ಥಪೂರ್ಣ ಆಚರಣೆ : ಜಿಲ್ಲಾಧಿಕಾರಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment