Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮೊದಲ ಆದ್ಯತೆ: ಸಚಿವ ಕೆ.ಎಸ್.ಬಸವಂತಪ್ಪ

    Source: Dinamana

    08 Aug 2026, 05:21 PM
    14 hours ago

    ದಾವಣಗೆರೆ ಆ.08 : ಮಾಯಕೊಂಡ ಕ್ಷೇತ್ರದ  ಮತದಾರರ ಆಶೀರ್ವಾದ ಹಾಗೂ ಪಕ್ಷದ ವರಿಷ್ಠರ ಬೆಂಬಲದಿಂದ ನನಗೆ ಸಚಿವ ಸ್ಥಾನ ದೊರೆತಿದ್ದು, ಸಂಪೂರ್ಣ ಗ್ರಾಮೀಣ ಭಾಗವನ್ನೊಳಗೊಂಡಿರುವ ಮಾಯಕೊಂಡ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ನೂತನ ಸಚಿವ ಕೆ.ಎಸ್. ಬಸವಂತಪ್ಪ ಅವರು ತಿಳಿಸಿದರು.  ಶುಕ್ರವಾರ ಮಾಯಕೊಂಡ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದ್ದ  ಅಭಿನಂದನಾ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದರು. ನನಗೆ ಸಿಕ್ಕಿರುವ ಈ ಅಧಿಕಾರ ಮತ್ತು ಸ್ಥಾನಮಾನಕ್ಕೆ ಮಾಯಕೊಂಡ ಕ್ಷೇತ್ರದ ಮತದಾರರೇ ಕಾರಣ. ಅವರ ಋಣವನ್ನು ನಾನು ಎಂದಿಗೂ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನೂತನ SJM ನರ್ಸಿಂಗ್ ಕಾಲೇಜು ಕಟ್ಟಡ ಉದ್ಘಾಟನೆ
    Next Article
    ರೇಣುಕಾಸ್ವಾಮಿ ಕೊಲೆ ಪ್ರಕರಣ: ಪೊಲೀಸ್ ಇನ್‌ಸ್ಪೆಕ್ಟರ್‌ ಜೊತೆ ಆರೋಪಿ ಪ್ರದೋಶ್‌ 122 ಬಾರಿ ವಾಟ್ಸಾಪ್ ಚಾಟ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment