Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗಂಡು-ಹೆಣ್ಣು ಒಟ್ಟಾಗಿ ಸಾಗಿದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ: ಡಾ. ನಾಗಲಕ್ಷ್ಮೀ ಚೌಧರಿ

    Source: HOSADIGANTHA

    08 Aug 2026, 05:16 PM
    15 hours ago

    ಹೊಸದಿಗಂತ ವರದಿ ದಾವಣಗೆರೆ: ಪ್ರತಿಯೊಬ್ಬ ಪುರುಷನ ಯಶಸ್ಸಿನ ಹಿಂದೆ ಒಂದು ಹೆಣ್ಣಿರುವಂತೆ ಪ್ರತಿ ಹೆಣ್ಣಿನ ಯಶಸ್ಸಿನ ಹಿಂದೆ ಪುರುಷರ ಸಹಕಾರವೂ ಬೇಕು. ಹೆಣ್ಣು ಮತ್ತು ಗಂಡು ಒಟ್ಟಾಗಿ ಸಾಗಿದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅಭಿಪ್ರಾಯಪಟ್ಟರು. ನಗರದ ಕುವೆಂಪು ಕನ್ನಡ ಭವನದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ರಾಜಯೋಗಿನಿ ಲೀಲಾಜಿ ಸರ್ವಾಧ್ಯಕ್ಷತೆಯಲ್ಲಿ ಏರ್ಪಡಿಸಿರುವ ಎರಡು ದಿನಗಳ ಜಿಲ್ಲಾಮಟ್ಟದ ಪ್ರಪ್ರಥಮ […] The post ಗಂಡು-ಹೆಣ್ಣು ಒಟ್ಟಾಗಿ ಸಾಗಿದಾಗ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯ: ಡಾ. ನಾಗಲಕ್ಷ್ಮೀ ಚೌಧರಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಚಿವ ಕೆ.ಎಸ್.ಬಸವಂತಪ್ಪ ವಿಜಯೋತ್ಸವದಲ್ಲಿ ಕಳ್ಳತನ; ರೈತನ 1 ಲಕ್ಷ ರೂ. ಕಳವು
    Next Article
    ಸಾಮಾಜಿಕ ನ್ಯಾಯ, ಜಾತಿವಾರು ಲೆಕ್ಕಾಚಾರದಿಂದ ನನಗೆ ಸಚಿವ ಸ್ಥಾನ ಸಿಕ್ಕಿದೆ: ಕೆ.ಎಸ್.ಬಸವಂತಪ್ಪ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment