Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳ ಬೆಂಬಲ

    Source: Nudikarnataka

    10 Aug 2026, 10:10 PM
    1 day ago

    ಕಾವೇರಿ ವಿಚಾರ ಕುರಿತಂತೆ ಕನ್ನಡ ಪರ ಹೋರಾಟ ವಾಟಾಳ್ ನಾಗರಾಜು ಕರೆ ನೀಡಿರುವ ಆ.13 ರ ಕರ್ನಾಟಕ ಬಂದ್ ಗೆ ಮಂಡ್ಯದ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಮಂಡ್ಯದ ಪತ್ರಕರ್ತರ ಸಂಘದ ಸಭಾಂಗಣದಲ್ಲಿ ನಡೆದ ವಿವಿಧ ಸಂಘಟನೆಗಳ ದುಂಡು ಮೇಜಿನ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಯಿತು. ಕಾವೇರಿಯ ವಿವಾದ ಬಗೆಹರಿಯಬೇಕು. ಮೇಕೆದಾಟು ಅಣೆಕಟ್ಟು ನಿರ್ಮಾಣವಾಗಬೇಕು. ಮಂಡ್ಯ ರೈತರಿಗೆ ಅನ್ಯಾಯ ತಪ್ಪಬೇಕು.ಈ ಎಲ್ಲಾ ವಿಚಾರ ಇಟ್ಟುಕೊಂಡು ಬಂದ್‌ಗೆ ಬೆಂಬಲ ನೀಡಲಾಗುವುದು, ಮಂಡ್ಯವನ್ನು ಸಂಪೂರ್ಣ ಬಂದ್ ಮಾಡಲಾಗುವುದು. ಬೆಳಗ್ಗೆಯಿಂದಲೇ ಬೀದಿಗಿಳಿದು […] The post ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳ ಬೆಂಬಲ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನಾಗಮಂಗಲ | ಬೆಳೆ ಪರಿಶೀಲನೆ ನಡೆಸಿದ ಸಚಿವ ಚಲುವರಾಯಸ್ವಾಮಿ
    Next Article
    ಮಿಮ್ಸ್ | 50 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡಗಳ ನಿರ್ಮಾಣ – ಶಾಸಕ ರವಿಕುಮಾರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment