Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿದ್ಯಾರ್ಜನೆ ಸಂದರ್ಭದಲ್ಲಿ ಸಾಮರಸ್ಯ ಮುಖ್ಯ: ಗೋಪಾಲಕೃಷ್ಣ ಜಿ. ಬಿ

    Source: nammaudupi

    11 Aug 2026, 11:19 PM
    1 day ago

    ಕುಂದಾಪುರ, ಆ.11: ಶೈಕ್ಷಣಿಕ ವಾತಾವರಣದಲ್ಲಿ ವಿದ್ಯಾರ್ಜನೆ ಮಾಡುವ ಸಂದರ್ಭದಲ್ಲಿ ಸಾಮರಸ್ಯ ಬಹಳ ಮುಖ್ಯ. ಪ್ರಥಮ ವರ್ಷದ ಪದವಿಗೆ ಸೇರಿದ ನಿಮಗೆ ಭವಿಷ್ಯದಲ್ಲಿ ಜೀವನಕ್ಕೆ ಅಗತ್ಯವಾದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ. ಬದುಕಿನ ಕೊನೆಯವರೆಗೆ ಬರುವ ಶಿಕ್ಷಣವನ್ನು ಕಲಿತು ಬದುಕಿರಿ ಎಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ. ಬಿ. ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಪ್ರಥಮ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಫ್ರೆಶರ್ಸ್ […] The post ವಿದ್ಯಾರ್ಜನೆ ಸಂದರ್ಭದಲ್ಲಿ ಸಾಮರಸ್ಯ ಮುಖ್ಯ: ಗೋಪಾಲಕೃಷ್ಣ ಜಿ. ಬಿ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಜೈ ಕುಂದಾಪ್ರ ಸೇವಾ ಟ್ರಸ್ಟ್ ರಾಜ್ಯಕ್ಕೆ ಮಾದರಿ: ಭಾಸ್ಕರ್ ಸ್ವಾಮಿ
    Next Article
    ಅಂಬೇಡ್ಕರ್ ಸಂವಿಧಾನ ಎಲ್ಲ ವರ್ಗದ ಜನರ ಬಾಳಿಗೆ ದಾರಿದೀಪ | ಡಾ.ಎಸ್. ಮಾರುತಿ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment