Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾವೇರಿ ವಿವಾದ | ಮಂಡ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ : ಡಿಸಿ – ಎಸ್ಪಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

    Source: Nudikarnataka

    11 Aug 2026, 11:19 PM
    1 day ago

    ಕಾವೇರಿ ನೀರಿನ ವಿಚಾರದಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಅರ್ಹ ಮತದಾರರ ಹೆಸರು ಕೈಬಿಡದಂತೆ ಎಚ್ಚರವಹಿಸಬೇಕು, ಭಾರತ್ ಜೋಡೋ ಸಂಘ ರಚನೆಗೆ ಗಮನಹರಿಸಬೇಕು. ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕೆಂದು ಸಿಎಂ ಡಿ ಕೆ ಶಿವಕುಮಾರ್ ಅವರು ಖಡಕ್ ಸೂಚನೆ ನೀಡಿದ್ದಾರೆ. ವಿಡಿಯೋ ಸಂವಾದದಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಹಾಗೂ ಎಸ್ ಪಿ ಶೋಭಾರಾಣಿ ಅವರನ್ನು ಉದ್ದೇಶಿಸಿ “ತಮಿಳುನಾಡಿಗೆ ಎಷ್ಟು ನೀರು ಬಿಡಬೇಕು, ಬಿಡಬಾರದು ಎಂಬ ತೀರ್ಮಾನದ ಜವಾಬ್ದಾರಿ ನಮ್ಮದು ಕಾವೇರಿ ವಿಚಾರದಲ್ಲಿ ಮಂಡ್ಯದಲ್ಲಿ ಯಾವುದೇ […] The post ಕಾವೇರಿ ವಿವಾದ | ಮಂಡ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ : ಡಿಸಿ – ಎಸ್ಪಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡ್ಯ ಕೃಷಿ ವಿ.ವಿ ವ್ಯವಸ್ಥಾಪನಾ ಮಂಡಳಿಗೆ ಮಧು ಜಿ.ಮಾದೇಗೌಡ ನೇಮಕ
    Next Article
    ಪ್ರಜಾಪ್ರಭುತ್ವ ಎಂದರೆ ಸ್ವೇಚ್ಛಾಚಾರವಲ್ಲ; ಪರಸ್ಪರರ ಅಭಿಪ್ರಾಯ ಆಲಿಸುವುದು : ಡಾ. ರಹಮತ್ ತರೀಕೆರೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment