Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪ್ರಜಾಪ್ರಭುತ್ವ ಎಂದರೆ ಸ್ವೇಚ್ಛಾಚಾರವಲ್ಲ; ಪರಸ್ಪರರ ಅಭಿಪ್ರಾಯ ಆಲಿಸುವುದು : ಡಾ. ರಹಮತ್ ತರೀಕೆರೆ

    Source: Nudikarnataka

    12 Aug 2026, 12:11 AM
    1 day ago

    ಆರ್ಥಿಕ ಮತ್ತು ಸಾಮಾಜಿಕ ಸಮಾನತೆ ಇಲ್ಲದ ಸಮಾಜದಲ್ಲಿ ರಾಜಕೀಯ ಸಮಾನತೆಯನ್ನು ತರುವುದು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ಎಂದರೆ ಸ್ವೇಚ್ಛಾಚಾರವಲ್ಲ; ಪರಸ್ಪರರ ಅಭಿಪ್ರಾಯಗಳನ್ನು ಆಲಿಸಿ, ಗೌರವಿಸುವ ವ್ಯವಸ್ಥೆ ಎಂದು ಚಿಂತಕ ಹಾಗೂ ಲೇಖಕ ಡಾ. ರಹಮತ್ ತರೀಕೆರೆ ಅಭಿಪ್ರಾಯಪಟ್ಟರು. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಸುಬ್ರಮಣ್ಯ ಸ್ವಾಮಿ ಕಲ್ಯಾಣ ಮಂಟಪದಲ್ಲಿ ಸಂಜಯ ಪ್ರಕಾಶನದ 150ನೇ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ‘ಒಳಗೊಳ್ಳುವಿಕೆಗಾಗಿ ಶಿಕ್ಷಣ’ ಉಪನ್ಯಾಸ ಹಾಗೂ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿ ಇನ್ನೊಬ್ಬರ ಅಭಿಪ್ರಾಯವನ್ನು ಕೇಳಿ ಗೌರವಿಸುವ ಗುಣಕ್ಕಿಂತ ಹೇರಿಕೆಯ […] The post ಪ್ರಜಾಪ್ರಭುತ್ವ ಎಂದರೆ ಸ್ವೇಚ್ಛಾಚಾರವಲ್ಲ; ಪರಸ್ಪರರ ಅಭಿಪ್ರಾಯ ಆಲಿಸುವುದು : ಡಾ. ರಹಮತ್ ತರೀಕೆರೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕಾವೇರಿ ವಿವಾದ | ಮಂಡ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿ : ಡಿಸಿ – ಎಸ್ಪಿಗೆ ಸಿಎಂ ಡಿ.ಕೆ.ಶಿವಕುಮಾರ್ ಸೂಚನೆ
    Next Article
    ತಮಿಳುನಾಡಿಗೆ 15 ದಿನಗಳ ಕಾಲ 12 ಸಾವಿರ ಕ್ಯೂಸೆಕ್ ನೀರು ಹರಿಸಲು ಆದೇಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment