Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಒತ್ತು ನೀಡುವಂತೆ ಕೇಂದ್ರ ಸಚಿವರಿಗೆ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್‌ ನೇತೃತ್ವದಲ್ಲಿ ಮನವಿ

    Source: Dinamana

    12 Aug 2026, 12:10 AM
    1 day ago

    ದಾವಣಗೆರೆ/ನವದೆಹಲಿ: ಕಲ್ಯಾಣ ಕರ್ನಾಟಕ ಭಾಗದ ಅಲ್ಪಸಂಖ್ಯಾತ ಸಮುದಾಯಗಳ ಶಿಕ್ಷಣ,ಆರೋಗ್ಯ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಕೋರಿ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿ ಕಾರ್ಜುನ್‌ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಭಾಗದ ಸಂಸದರುಗಳು ಮಂಗಳವಾರ ನವದೆಹಲಿಯಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಪ್ರಧಾನ ಮಂತ್ರಿ ಜನ ವಿಕಾಸ ಕಾರ್ಯಕ್ರಮ (ಪಿಎಂಜೆವಿಕೆ) ಅಡಿಯಲ್ಲಿ ಕಲ್ಯಾಣ ಕರ್ನಾಟಕ ವ್ಯಾಪ್ತಿಗೆ ಒಳಪಡುವ ಹರಪನಹಳ್ಳಿ ತಾಲ್ಲೂಕಿನಲ್ಲಿ ಪ್ರಮುಖ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಅಗತ್ಯ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದಾವಣಗೆರೆ|ಸ್ನಾತಕೋತ್ತರ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
    Next Article
    ಆರೋಗ್ಯ ಇಲಾಖೆಯಲ್ಲಿ 7,000 ಹುದ್ದೆಗಳ ನೇಮಕಾತಿಗೆ ಸಿಎಂ ಅಸ್ತು : ಸಚಿವ ಯು.ಟಿ. ಖಾದರ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment