Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸರ್ಕಾರದ ನಡೆ ಮನಸ್ಸಿಗೆ ನೋವು ತರಿಸಿದೆ- ಬಸವರಾಜ ಹೊರಟ್ಟಿ ಬೇಸರ

    Source: just kannada

    12 Aug 2026, 12:10 AM
    1 day ago

    ಹುಬ್ಬಳ್ಳಿ,ಆಗಸ್ಟ್,11,2026 (www.justkannada.in):  ಕಾಂಗ್ರೆಸ್ ಆಗಸ್ಟ್ 14ರವರೆಗೂ ರಾಜೀನಾಮೆ ಕೇಳಬಾರದಿತ್ತು. ರಾಜ್ಯ ಸರ್ಕಾರದ ನಡೆಯಿಂದ ಮನಸ್ಸಿಗೆ ನೋವಾಗಿದೆ ಎಂದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಬೇಸರ ಹೊರಹಾಕಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಹೊರಟ್ಟಿ, ರಾಜ್ಯಪಾಲರು ರಾಜೀನಾಮೆ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ರಾಜ್ಯ ಸರ್ಕಾರದ ನಡೆಯಿಂದ ಮನಸಿಗೆ ನೋವು ಆಗಿದೆ. ಉಪಸಬಾಪತಿ ನೇಮಕ ಬಳಿಕ ರಾಜೀನಾಮೆ ನೀಡುತ್ತೇನೆ ಎಂದಿದ್ದೆ.  ಅನಿವಾರ್ಯವಾಗಿ ರಾಜೀನಾಮೆ ನೀಡಿದ್ದೇನೆ  ರಾಜ್ಯಪಾಲರಿಗೆ  ಈ ಬಗ್ಗೆ ನಾನು ಪತ್ರ ಬರೆದಿದ್ದೇನೆ ಎಂದರು. ಸಭಾಪತಿ ರಾಜೀನಾಮೆ […] The post ಸರ್ಕಾರದ ನಡೆ ಮನಸ್ಸಿಗೆ ನೋವು ತರಿಸಿದೆ- ಬಸವರಾಜ ಹೊರಟ್ಟಿ ಬೇಸರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಅಧಿಕಾರ ಒಂದು ಶಕ್ತಿಯ ಸಂಕೇತವಲ್ಲ. ಅದು ಜನ ಸೇವೆ ಮಾಡಲು ದೊರೆತಿರುವ ಸುವರ್ಣ ಅವಕಾಶ- ಸಿಎಂ ಡಿ.ಕೆ ಶಿವಕುಮಾರ್
    Next Article
    ತಮಿಳುನಾಡಿಗೆ ಕಾವೇರಿ ನೀರು : CWRC ಆದೇಶ ಎತ್ತಿ ಹಿಡಿದ CWMA

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment