Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಿತ್ರದುರ್ಗದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಪ್ರತಿಭಟನೆ: ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿದ ವಾಹನಗಳು

    Source: HOSADIGANTHA

    11 Aug 2026, 11:18 PM
    1 day ago

    ಹೊಸದಿಗಂತ ವರದಿ ಚಿತ್ರದುರ್ಗ: ಬಹುರಾಷ್ಟ್ರೀಯ ಕಂಪನಿಗಳನ್ನು ಭಾರತದಿಂದ ತೊಲಗಿಸುವುದಕ್ಕಾಗಿ ದೇಶಾದ್ಯಂತ ಹಮ್ಮಿಕೊಳ್ಳಲಾಗಿದ್ದ ಚಳುವಳಿಗೆ ಬೆಂಬಲಿಸಿ ವಿವಿಧ ಸಂಘಟನೆಗಳು ಗಾಂಧಿ ವೃತ್ತದಲ್ಲಿ ಒಂದು ಗಂಟೆಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ ಪರಿಣಾಮ ಪ್ರವಾಸಿ ಮಂದಿರದ ಮುಂಭಾಗದಿಂದ ಗಾಂಧಿ ಸರ್ಕಲ್‌ವರೆಗೂ ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದರಿಂದ ಟ್ರಾಫಿಕ್ ಜಾಮ್ ಆಗಿತ್ತು.  ಸಂಯುಕ್ತ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಮಾತನಾಡಿ, ವಿದೇಶಿ ಕಂಪನಿಗಳು, ಕಾರ್ಪೊರೇಟರ್ಗಳು, ಬಂಡವಾಳ ಶಾಹಿಗಳು ನಮ್ಮ ದೇಶದ ರೈತರು ಕಾರ್ಮಿಕರ ಮೇಲೆ ಸವಾರಿ ಮಾಡುತ್ತಿದ್ದಾರೆ. ರೈತರು ಬೆಳೆದ ಬೆಳೆಗಳಿಗೆ […] The post ಚಿತ್ರದುರ್ಗದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ವಿರುದ್ಧ ಪ್ರತಿಭಟನೆ: ಕಿಲೋಮೀಟರ್‌ಗಟ್ಟಲೆ ಸಾಲುಗಟ್ಟಿದ ವಾಹನಗಳು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬರಗಾಲ ಎದುರಿಸಲು ಸರ್ಕಾರ ಸಂಪೂರ್ಣ ಸಜ್ಜಾಗಿದೆ: ಬೆಳೆ ಹಾನಿ ಆತಂಕದ ನಡುವೆ ಸಚಿವ ಈಶ್ವರ ಖಂಡ್ರೆ ಭರವಸೆ
    Next Article
    ಚಿತ್ರದುರ್ಗ ಜಿಲ್ಲೆಯಾದ್ಯಂತ ಬರ ಪರಿಸ್ಥಿತಿ ಅವಲೋಕನ; ಶೀಘ್ರದಲ್ಲೇ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಕೆ: ಸಚಿವ ಟಿ.ರಘುಮೂರ್ತಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment