Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೈ.ಚ.ಜಯದೇವ ಸಂತನಂತೆ ಬದುಕಿದವರು; ಆರ್‌ಎಸ್‌ಎಸ್ ಪ್ರಚಾರಕ ಸು.ರಾಮಣ್ಣ ಶ್ಲಾಘನೆ

    Source: HOSADIGANTHA

    12 Aug 2026, 12:09 AM
    1 day ago

    ಹೊಸದಿಗಂತ ವರದಿ ಚಿತ್ರದುರ್ಗ: ಮೈ.ಚ.ಜಯದೇವ ಅವರು ಒಬ್ಬ ಸಂತನಂತೆ ಬದುಕಿದ್ದರು. ಓರ್ವ ಸ್ವಯಂ ಸೇವಕ ಹೇಗೆ ಬದುಕಬೇಕೆಂಬ ಮಾದರಿ ಹಾಕಿಕೊಟ್ಟವರು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಜ್ಯೇಷ್ಠ ಪ್ರಚಾರಕರಾದ ಸು.ರಾಮಣ್ಣ ಬಣ್ಣಿಸಿದರು. ರಾಷ್ಟ್ರೋತ್ಥಾನ ಪರಿಷತ್ ಬೆಂಗಳೂರು ಹಾಗೂ ರಾಷ್ಟ್ರೋತ್ಥಾನ ಬಳಗ ಚಿತ್ರದುರ್ಗ ಜಿಲ್ಲೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜೀವನದಲ್ಲಿ ಎಲ್ಲರೂ ಜ್ಯೇಷ್ಠರಾಗಬಹುದು. ಆದರೆ ಶ್ರೇಷ್ಠರಾಗುವುದು ಮುಖ್ಯ. ಇಂತಹ ಅನೇಕರು ಸಂಘದಲ್ಲಿ ಬಂದು […] The post ಮೈ.ಚ.ಜಯದೇವ ಸಂತನಂತೆ ಬದುಕಿದವರು; ಆರ್‌ಎಸ್‌ಎಸ್ ಪ್ರಚಾರಕ ಸು.ರಾಮಣ್ಣ ಶ್ಲಾಘನೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಚಿತ್ರದುರ್ಗ ಜಿಲ್ಲೆಯಾದ್ಯಂತ ಬರ ಪರಿಸ್ಥಿತಿ ಅವಲೋಕನ; ಶೀಘ್ರದಲ್ಲೇ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಕೆ: ಸಚಿವ ಟಿ.ರಘುಮೂರ್ತಿ
    Next Article
    ರಾಯಣ್ಣನ ಶೌರ್ಯ, ದೇಶಪ್ರೇಮದ ಇತಿಹಾಸ ಅನಾವರಣ: ನಂದಗಡ ವೀರಭೂಮಿ ವಸ್ತು ಸಂಗ್ರಹಾಲಯಕ್ಕೆ ಚಾಲನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment