Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮುರುಘಾ ಮಠ | ನಾಳೆಯಿಂದ‌ ಶ್ರಾವಣ ಚಿಂತನೆ ಆರಂಭ

    Source: Chitradurga news

    12 Aug 2026, 09:17 AM
    1 day ago

    CHITRADURGA NEWS | 12 AUGUST 2026 ಚಿತ್ರದುರ್ಗ: ಚಿತ್ರದುರ್ಗದ ಬಸವಕೇಂದ್ರ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಮಹಾಸಂಸ್ಥಾನದ ವತಿಯಿಂದ ಶ್ರಾವಣಮಾಸದ ಅಂಗವಾಗಿ ‘ಅನುಭಾವ ಶ್ರಾವಣ–ಶರಣ ಚಿಂತನ ಮಾಲಿಕೆ’ ಕಾರ್ಯಕ್ರಮವನ್ನು ಆ.13ರಿಂದ ಸೆ.10ರವರೆಗೆ 29 ದಿನಗಳ ಕಾಲ ಆಯೋಜಿಸಲಾಗಿದೆ. ಇದನ್ನೂ ಓದಿ: ಮಳೆ ಕೊರತೆ | ಬಿತ್ತನೆ ವೈಫಲ್ಯ, ಮಧ್ಯಂತರ ಪರಿಹಾರಕ್ಕೆ ಶಿಫಾರಸ್ಸು ಮಾಡಿ | ರಘುಮೂರ್ತಿ ಪ್ರತಿದಿನ ಬೆಳಗ್ಗೆ ಮೂಲಕರ್ತೃ ಮುರಿಗೆ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳ ಲೀಲಾವಿಶ್ರಾಂತಿ ಸ್ಥಾನದಲ್ಲಿ ವಚನಾಭಿಷೇಕ, ವಚನಪಠಣ, ಬಸವಲಿಂಗ ನಾಮಾವಳಿ ಹಾಗೂ ಪರಂಪರೆಯಲ್ಲಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹೊಸದುರ್ಗ | ಭಾರತ್ ಜೋಡೊ ಯುವ ಸಂಘ ಸ್ಥಾಪಿಸಲು ಅರ್ಜಿ ಅಹ್ವಾನ 
    Next Article
    ಥ್ರೆಡ್ಡಿಂಗ್ ಮಾಡುವಾಗ ಗಾಯವಾಗಿದೆಯೇ? ಅದನ್ನು ಹೇಗೆ ಗುಣಪಡಿಸಲು ಈ ಮನೆಮದ್ದನ್ನು ಬಳಸಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment