Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಾಯಕತ್ವದ ಬೆಳವಣಿಗೆಗೆ ಭಾಗವಹಿಸುವಿಕೆ ಮುಖ್ಯ: ಡಾ. ದೇವಿದಾಸ್ ನಾಯಕ್

    Source: nammaudupi

    13 Aug 2026, 05:43 PM
    14 hours ago

    ಉಡುಪಿ, ಆ.13: ನಾಯಕತ್ವವು ಶೂನ್ಯದಿಂದ ಸೃಷ್ಟಿಯಾಗುವುದಿಲ್ಲ. ವಿವಿಧ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಭಾಗವಹಿಸುವುದರಿಂದ ನಾಯಕತ್ವದ ಬೆಳವಣಿಗೆ ಸಾಧ್ಯವಾಗುತ್ತದೆ. ಈ ದೃಷ್ಟಿಯಿಂದ ವಿದ್ಯಾರ್ಥಿ ಸಮೂಹಕ್ಕೆ ಮಾರ್ಗದರ್ಶನದ ಅಗತ್ಯವಿದೆ ಎಂದು ಮಹಾತ್ಮಾಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ ನಾಯಕ್ ಹೇಳಿದರು. ಅವರು ಮಂಗಳವಾರ ಭಾರತೀಯ ರೆಡ್ ಕ್ರಾಸ್ ಉಡುಪಿ ಜಿಲ್ಲೆ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ರೆಡ್‌ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ರೆಡ್‌ಕ್ರಾಸ್ ಭವನದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಉಡುಪಿ ಜಿಲ್ಲೆಯ ರೆಡ್‌ಕ್ರಾಸ್ ಘಟಕ ನಾಯಕರ ತರಬೇತಿ ಶಿಬಿರವನ್ನು […] The post ನಾಯಕತ್ವದ ಬೆಳವಣಿಗೆಗೆ ಭಾಗವಹಿಸುವಿಕೆ ಮುಖ್ಯ: ಡಾ. ದೇವಿದಾಸ್ ನಾಯಕ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ
    Next Article
    ಅಂಚೆ ಇಲಾಖೆಯ ವತಿಯಿಂದ ಪತ್ರ ಲೇಖನ ಸ್ಪರ್ಧೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment