Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಾದಕ ದ್ರವ್ಯ ವಿರೋಧಿ ಅರಿವು ಕಾರ್ಯಕ್ರಮ

    Source: nammaudupi

    13 Aug 2026, 05:54 PM
    13 hours ago

    ಕುಂದಾಪುರ, ಆ.13: ಕಾಳಾವರ ವರದರಾಜ ಎಂ. ಶೆಟ್ಟಿ ಪದವಿ ಕಾಲೇಜಿನಲ್ಲಿ ಐಕ್ಯೂಎಸಿ ಘಟಕ ಮತ್ತು ಮಾದಕ ದ್ರವ್ಯ ವಿರೋಧಿ ಘಟಕದ ಆಶ್ರಯದಲ್ಲಿ ಮಾದಕ ಪದಾರ್ಥಗಳ ಬಳಕೆಯಿಂದ ಆರೋಗ್ಯ ಮತ್ತು ಸಮಾಜದ ಮೇಲಾಗುವ ದುಷ್ಪರಿಣಾಮಗಳನ್ನು ತಿಳಿಸಿ ಜಾಗೃತಿಯನ್ನು ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಲಾಯಿತು. ಕುಂದಾಪುರ ಆರಕ್ಷಕ ಠಾಣೆಯ ಎ.ಎಸ್.ಐ ಶಾಂತರಾಜ ಬಿ.ಕೆ. ಮಾದಕ ಪದಾರ್ಥಗಳ ಬಳಕೆಯಿಂದ ತಾನು ಕೆಡುವುದಲ್ಲದೆ ತನ್ನ ಕುಟುಂಬ ಮತ್ತು ಸಮಾಜದ ಮೇಲೆ ಅನೇಕ ಕೆಟ್ಟ ಪರಿಣಾಮಗಳಾಗಿ ಬದುಕು ದುರ್ಲಭವಾಗುತ್ತದೆ. ಅದರಿಂದ ದೂರವಿರುವುದಲ್ಲದೆ ನಮಗೆ ಮಾಹಿತಿ ನೀಡಿ […] The post ಮಾದಕ ದ್ರವ್ಯ ವಿರೋಧಿ ಅರಿವು ಕಾರ್ಯಕ್ರಮ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಸ್ವಯಂ ಸೇವಾ ಗೃಹರಕ್ಷಕರ ಹುದ್ದೆ: ಅರ್ಜಿ ಆಹ್ವಾನ
    Next Article
    ದೇಶಭಕ್ತಿ ಮೂಡಿಸಿದ ಫ್ಯಾಷನ್ ಪೆರೇಡ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment