Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ ಬಂದ್ ಭಾಗಶಃ ಯಶಸ್ವಿ : ಮಡಿಕೆ ಹೊತ್ತು ವಿನೂತನ ಪ್ರತಿಭಟನೆ

    Source: Nudikarnataka

    13 Aug 2026, 01:52 PM
    17 hours ago

    ಮಂಡ್ಯ: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ  ತಮಿಳುನಾಡಿಗೆ ಪ್ರತಿನಿತ್ಯ 12 ಸಾವಿರ ಕ್ಯೂಸೆಕ್‌ನಂತೆ 15 ದಿನ ಕಾವೇರಿ ನೀರನ್ನು ಹರಿಸುವಂತೆ ಆದೇಶಿಸಿರುವುದನ್ನು ಖಂಡಿಸಿ ವಾಟಾಳ್ ನಾಗರಾಜ್ ಹಾಗೂ ವಿವಿಧ ಕನ್ನಡ ಸಂಘಟನೆಗಳು ಗುರುವಾರ ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಂದ್ ಭಾಗಶಃ ಯಶಸ್ವಿಯಾಗಿದೆ. ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹಾಗೂ ಕನ್ನಡ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ನಗರದ ಜೆ.ಸಿ. ವೃತ್ತದಲ್ಲಿ ಜಮಾವಣೆಗೊಂಡು, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಧರಣಿ ಕುಳಿತು ಖಾಲಿ ಮಡಿಕೆ ಹೊತ್ತು ವಿನೂತನ […] The post ಮಂಡ್ಯ ಬಂದ್ ಭಾಗಶಃ ಯಶಸ್ವಿ : ಮಡಿಕೆ ಹೊತ್ತು ವಿನೂತನ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಆಲೂಗಡ್ಡೆ ಸಿಪ್ಪೆಗಳನ್ನು ಬಳಸಿಕೊಂಡು ಹೊಳೆಯುವ ಚರ್ಮ ಮತ್ತು ರೇಷ್ಮೆಯಂತಹ ಕೂದಲು ನಿಮ್ಮದಾಗಿಸಿಕೊಳ್ಳಿ
    Next Article
    ಮಂಡ್ಯ ನಗರ ನೀರು ಸರಬರಾಜು ಹೊರಗುತ್ತಿಗೆ ನೌಕರರ ಧರಣಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment