Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಟ ದರ್ಶನ್ ಗೆ ಹಿನ್ನೆಡೆ: ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್

    Source: just kannada

    13 Aug 2026, 12:42 PM
    19 hours ago

    ಬೆಂಗಳೂರು,ಆಗಸ್ಟ್,13,2026 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯದ ಅದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದ ಆರೋಪಿ ನಟ ದರ್ಶನ್ ಗೆ ಹಿನ್ನೆಡೆಯಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಮಾಫಿ ಸಾಕ್ಷಿಯಾಗಲು 14ನೇ ಆರೋಪಿ ಪ್ರದೋಷ್ ಮನವಿ ಸಲ್ಲಿಸಿದ್ದು ಆದರೆ ಇದಕ್ಕೆ ಆಕ್ಷೇಪಣೆ ಸಲ್ಲಿಸಲು ನಟ ದರ್ಶನ್ ಸೇರಿ ಸಹ ಆರೋಪಿಗಳಿಗೆ  ಬೆಂಗಳೂರಿನ 59ನೇ ಸಿಸಿಎಚ್ ನ್ಯಾಯಾಲಯ ಅವಕಾಶ ನಿರಾಕರಿಸಿತ್ತು. 59ನೇ ಸಿಸಿಎಚ್ ನ್ಯಾಯಾಲಯದ ಆದೇಶ ಪ್ರಶ್ನಿಸಿ ನಟ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ […] The post ನಟ ದರ್ಶನ್ ಗೆ ಹಿನ್ನೆಡೆ: ಮೇಲ್ಮನವಿ ವಜಾಗೊಳಿಸಿದ ಹೈಕೋರ್ಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಡಿಕೆಶಿ ಕರ್ನಾಟಕದ ಜನಕ್ಕಾಗಿ ಅಲ್ಲ, ಪಕ್ಷಕ್ಕಾಗಿ ಮಾತ್ರ ದೆಹಲಿಗೆ ಹೋಗ್ತಾರೆ-ಆರ್.ಅಶೊಕ್
    Next Article
    ಬೆಂಗಳೂರು ವಾಹನ ಸವಾರರಿಗೆ ಮತ್ತೊಂದು ಶಾಕ್: ಫ್ರೀ ಪಾರ್ಕಿಂಗ್ ಮಾಡಿದ್ರೆ ಬೀಳುತ್ತೆ ದಂಡ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment