Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಅನ್ನಂ ಬ್ರಹ್ಮ’ ಮಾಲಿಕೆ । ಅರಿವಿಗೆ ಬಾರದ ನಿತ್ಯ ಚಮತ್ಕಾರ, ಜೀರ್ಣಕ್ರಿಯೆಯೇ ಅತಿದೊಡ್ಡ ಪವಾಡ: ರಾಘವೇಶ್ವರ ಶ್ರೀ

    Source: HOSADIGANTHA

    13 Aug 2026, 02:29 PM
    18 hours ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಆಹಾರವನ್ನು ಜೀರ್ಣವಾಗಿಸಿ ದೇಹಕ್ಕೆ ಚೈತನ್ಯವನ್ನು ತುಂಬುವುದು ಜಠರಾಗ್ನಿಯ ದೊಡ್ಡ ಪವಾಡವಾಗಿದ್ದು, ಸೇವಿಸಿದ ಆಹಾರವನ್ನೇ ದೇಹ ಹಾಗೂ ಜೀವಿಯ ಭಾವವನ್ನಾಗಿ ಪರಿವರ್ತಿಸುವುದು ನಿಜವಾಗಿ ಚಮತ್ಕಾರವೇ ಆಗಿದೆ. ಆದರೆ ಈ ಕ್ರಿಯೆ ನಿತ್ಯ ಸ್ವಯಂಚಾಲಿತವಾಗಿ ನಡೆಯುತ್ತಿರುವುದರಿಂದ ಇದು ದೊಡ್ದ ಪವಾಡ ಎಂದು ನಮಗೆ ಭಾಸವಾಗುತ್ತಿಲ್ಲವಷ್ಟೇ ಎಂದು ಶ್ರೀ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯ ಗುರುವಾರದ ‘ಅನ್ನಂ ಬ್ರಹ್ಮ’ […] The post ‘ಅನ್ನಂ ಬ್ರಹ್ಮ’ ಮಾಲಿಕೆ । ಅರಿವಿಗೆ ಬಾರದ ನಿತ್ಯ ಚಮತ್ಕಾರ, ಜೀರ್ಣಕ್ರಿಯೆಯೇ ಅತಿದೊಡ್ಡ ಪವಾಡ: ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಂಗಳೂರಿಗರೇ ಗಮನಿಸಿ: ಆ.15ರಂದು ವಿಧಾನಸೌಧದ ಸುತ್ತಮುತ್ತ ಸಾರ್ವಜನಿಕ ವಾಹನಗಳಿಗೆ ನೋ ಎಂಟ್ರಿ
    Next Article
    ಹರ್ ಘರ್ ತಿರಂಗಾ ದೇಶವಾಸಿಗಳಲ್ಲಿ ರಾಷ್ಟ್ರಪ್ರೇಮ ಬೆಸೆಯುವ ವಿಶೇಷ ಕಾರ್ಯಕ್ರಮ: ರೂಪಾಲಿ ನಾಯ್ಕ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment