Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿಶ್ವದಲ್ಲಿ ಅಸ್ಥಿರತೆ ಇದ್ದರೂ ಭಾರತದ ಆರ್ಥಿಕತೆ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುಂದುವರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು

    Source: nammaudupi

    14 Aug 2026, 04:35 PM
    17 hours ago

    ನವದೆಹಲಿ, ಆ.14: ವಿಶ್ವದ ಹಲವಾರು ಭಾಗಗಳಲ್ಲಿ ಯುದ್ಧ ಮತ್ತು ಅಸ್ಥಿರತೆ ಇದ್ದರೂ ಭಾರತದ ಆರ್ಥಿಕತೆ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುಂದುವರಿಯುತ್ತಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದರು. ಶುಕ್ರವಾರ ಸಂಜೆ 80 ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನದಂದು ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಅವರು, ಆರ್ಥಿಕ ಮುನ್ಸೂಚನೆಗಳ ಪ್ರಕಾರ, ಭಾರತದ ಆರ್ಥಿಕತೆಯ ಬೆಳವಣಿಗೆಯ ದರವು ಸರಾಸರಿ ಜಾಗತಿಕ ಬೆಳವಣಿಗೆಯ ದರಕ್ಕಿಂತ ಎರಡು ಪಟ್ಟು ಹೆಚ್ಚು ಎಂದು ನಿರೀಕ್ಷಿಸಲಾಗಿದೆ ಎಂದು ಹೇಳಿದರು. ‘ಆತ್ಮನಿರ್ಭರ ಭಾರತ ಅಭಿಯಾನ’ ದೇಶದ ಆರ್ಥಿಕ […] The post ವಿಶ್ವದಲ್ಲಿ ಅಸ್ಥಿರತೆ ಇದ್ದರೂ ಭಾರತದ ಆರ್ಥಿಕತೆ ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಮುಂದುವರಿಯುತ್ತಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕರ್ನಾಟಕ ಬಂದ್: ಮನೆಯಿಂದ ಹೊರಬರುತ್ತಿದ್ದಂತೆ ವಾಟಾಳ್ ನಾಗರಾಜ್ ಪೊಲೀಸ್ ವಶಕ್ಕೆ
    Next Article
    ರೂ. 75 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಶೀಂಬ್ರ ದೇವಸ್ಥಾನದ ಸಂಪರ್ಕ ರಸ್ತೆ ಕಾಮಗಾರಿ ಉದ್ಘಾಟನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment