Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಸ್ಐಆರ್ ಗೊಂದಲ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ – ಹಕ್ಕೊತ್ತಾಯ

    Source: Nudikarnataka

    15 Aug 2026, 02:30 PM
    22 hours ago

    ಮಂಡ್ಯ : ಜಿಲ್ಲೆಯಾದ್ಯಂತ ಎಸ್ಐಆರ್ ಸಂದರ್ಭದಲ್ಲಿ ಹತ್ತು ಹಲವಾರು ಗೊಂದಲಗಳು ಸೃಷ್ಟಿಯಾಗಿದ್ದು, ಇವುಗಳನ್ನು ಪರಿಹರಿಸುವ ಜತೆಗೆ ಯಾವುದೇ ಮತದಾರರನ್ನು ಮತಪಟ್ಟಿಯಿಂದ ಹೊರ ಹಾಕಬಾರದೆಂದು ಆಗ್ರಹಿಸಿ ನಾಗರಿಕ ಮತ ಕಾವಲು ಸಮಿತಿ, ಕರ್ನಾಟಕ ಜನಶಕ್ತಿ ಹಾಗೂ ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟ ಮುಖಂಡರು ಇಂದು ಮಂಡ್ಯದಲ್ಲಿ ಜಿಲ್ಲಾಡಳಿತಕ್ಕೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು. ಆಗಸ್ಟ್ 15 ಮತದಾರರ ಹಕ್ಕು ಪ್ರತಿಪಾದನಾ ದಿನವಾದ ಇಂದು ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆಯಿಂದ ಡಿ. ಸಿ. ಕಚೇರಿವರೆಗೆ ಮೆರವಣಿಗೆ ನಡೆಸಿದ ನಾಗರಿಕ ಮತ […] The post ಎಸ್ಐಆರ್ ಗೊಂದಲ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ – ಹಕ್ಕೊತ್ತಾಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕುಂದುಕೊರತೆ ಪರಿಹಾರಕ್ಕೆ ಪ್ರಜಾ ಸೇವಾ ಶಾಖೆ | 2,747 ಕರೆಗಳಿಗೆ ಸ್ಪಂದನೆ
    Next Article
    ಮುಂದಿನ ಸ್ವಾತಂತ್ರ್ಯೋತ್ಸವದ ವೇಳೆಗೆ ಮೇಕೆದಾಟು ಅಣೆಕಟ್ಟೆಗೆ ಶಂಕುಸ್ಥಾಪನೆ : ಸಚಿವ ಚಲುವರಾಯಸ್ವಾಮಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment