Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ದೇಶಪ್ರೇಮದ ಪಾಠ ಇವರಿಂದ ಕಲಿಯಬೇಕಿಲ್ಲ’: ಧ್ವಜಾರೋಹಣ ವಿವಾದಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು

    Source: HOSADIGANTHA

    15 Aug 2026, 03:50 PM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ವಾತಂತ್ರ್ಯೋತ್ಸವದಂದು ವಿಜಯನಗರ ಜಿಲ್ಲೆಯಲ್ಲಿ ಧ್ವಜಾರೋಹಣದಿಂದ ವಿನಾಯಿತಿ ಕೋರಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಎದುರಾಗಿರುವ ರಾಜಕೀಯ ಟೀಕೆಗೆ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ. ತಾವು ದೇಶಭಕ್ತಿ ಹಾಗೂ ಕನ್ನಡತನದ ಬಗ್ಗೆ ಯಾರಿಂದಲೂ ಪಾಠ ಕಲಿಯಬೇಕಿಲ್ಲ ಎಂದು ಪ್ರತಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ. ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಚಾಮರಾಜಪೇಟೆ ಕ್ಷೇತ್ರದ ಐತಿಹಾಸಿಕ ಈದ್ಗಾ ಮೈದಾನದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಖಾನ್ ಭಾಗವಹಿಸಿ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ವಿರುದ್ಧ […] The post ‘ದೇಶಪ್ರೇಮದ ಪಾಠ ಇವರಿಂದ ಕಲಿಯಬೇಕಿಲ್ಲ’: ಧ್ವಜಾರೋಹಣ ವಿವಾದಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಂಗಳೂರು ವಿಧಾನಸೌಧದ ಮುಂದೆ ‘ಫ್ರೀಡಂ ಹಬ್ಬ’: ಫ್ರೀಡಂ ಪರೇಡ್, ಸಂಗೀತ ರಸಸಂಜೆ
    Next Article
    ವಿಜಯಪುರದಲ್ಲಿ ಸಡಗರದ ಸ್ವಾತಂತ್ರ್ಯ ದಿನಾಚರಣೆ: ಧ್ವಜ ಹಾರಿಸಿ ಗೌರವ ವಂದನೆ ಸ್ವೀಕರಿಸಿದ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment