Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾವೇರಿ ವಿವಾದಕ್ಕೆ ಶಾಶ್ವತ ಮುಕ್ತಿ: ವರ್ಷದೊಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ; ಸಚಿವ ಚಲುವರಾಯಸ್ವಾಮಿ

    Source: HOSADIGANTHA

    15 Aug 2026, 02:14 PM
    1 day ago

    ಹೊಸದಿಗಂತ ವರದಿ ಮಂಡ್ಯ: ಕಾವೇರಿ ವಿವಾದಕ್ಕೆ ಶಾಶ್ವತ ಪರಿಹಾರವಾಗಿರುವ ಮೇಕೆದಾಟು ಅಣೆಕಟ್ಟು ಯೋಜನೆಗೆ ವರ್ಷದೊಳಗೆ ಶಂಕುಸ್ಥಾಪನೆ ನೆರವೇರಿಸಲು ಸಂಕಲ್ಪ ಮಾಡಿರುವುದಾಗಿ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು. ನಗರದಲ್ಲಿ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಈ ಯೋಜನೆಗೆ 20 ಸಾವಿರ ಎಕರೆ ಭೂಮಿ ಅಗತ್ಯವಿದ್ದು, ಅದರಲ್ಲಲಿ 12,500 ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. ಅದನ್ನು ಆದಷ್ಟು ಬೇಗ ಜಿಲ್ಲಾಧಿಕಾರಿಗಳು ಮತ್ತು ಅರಣ್ಯ ಇಲಾಖೆಯವರು ಚರ್ಚೆ ನಡೆಸಿ ಸ್ವಾಧೀನಪಡಿಸಿಕೊಳ್ಳುವಂತೆ ಸೂಚನೆ ನೀಡಿರುವುದಾಗಿ ಹೇಳಿದರು. ಇದನ್ನೂ ಓದಿ: ಮುಖ್ಯಮಂತ್ರಿ […] The post ಕಾವೇರಿ ವಿವಾದಕ್ಕೆ ಶಾಶ್ವತ ಮುಕ್ತಿ: ವರ್ಷದೊಳಗೆ ಮೇಕೆದಾಟು ಯೋಜನೆಗೆ ಶಂಕುಸ್ಥಾಪನೆ; ಸಚಿವ ಚಲುವರಾಯಸ್ವಾಮಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ವಿಜಯಪುರದಲ್ಲಿ ಸಡಗರದ ಸ್ವಾತಂತ್ರ್ಯ ದಿನಾಚರಣೆ: ಧ್ವಜ ಹಾರಿಸಿ ಗೌರವ ವಂದನೆ ಸ್ವೀಕರಿಸಿದ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ
    Next Article
    ಹಿರಿಯರು ಗಳಿಸಿದ ಸ್ವಾತಂತ್ರ್ಯ ಉಳಿಸೋಣ: 80ನೇ ಸ್ವಾತಂತ್ರ್ಯ ದಿನದಂದು ಸಚಿವ ಸಂತೋಷ್ ಲಾಡ್ ಮಹತ್ವದ ಸಂದೇಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment