Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಮರವಿರ ಗೀತಾ ಗಾಯನ ಸ್ಪರ್ಧೆ: ಬಹುಮಾನ ವಿತರಣೆ

    Source: nammaudupi

    17 Aug 2026, 05:32 PM
    1 day ago

    ಉಡುಪಿ, ಆ.17: ಅಮರವೀರ ಗೀತಾ ಗಾಯನ ಸ್ಪರ್ಧೆಯ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಕೆಮ್ಮಣ್ಣು ಹೂಡೆಯ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೇಜಸ್ವಿನಿ ಅನಿಲ್ ರಾಜ್ ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಲ್ಪೆ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಡಿ., ಸಂತೆಕಟ್ಟೆ ಲಯನ್ಸ್ ಸಂಸ್ಥೆಯ ಅಧ್ಯಕ್ಷರು ಎಡ್ವರ್ಡ್ ಲೋಬೊ, ಕೆಮ್ಮಣ್ಣು ಲಯನ್ಸ್ ಸಂಸ್ಥೆಯ ಜಗದೀಶ್ ಕೆಮ್ಮಣ್ಣು, ಹೂಡೆ ಗಜಾನನ ಬಿಲ್ಲವರ ಸೇವಾ ಸಂಘದ ಅಧ್ಯಕ್ಷ ರತನ್ ಡಿ ಸುವರ್ಣ, ಕೆಮ್ಮಣ್ಣು […] The post ಅಮರವಿರ ಗೀತಾ ಗಾಯನ ಸ್ಪರ್ಧೆ: ಬಹುಮಾನ ವಿತರಣೆ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ದಿಮಾಗಿ ನಕ್ಸಲ್-ನಗರ ನಕ್ಸಲ್
    Next Article
    ಗಂಗೊಳ್ಳಿ: ಶ್ರೀ ನಾರಾಯಣ ಗುರು ಜನಸೇವಾ ಬಳಗದಿಂದ ಸ್ವಾತಂತ್ರ್ಯ ದಿನಾಚರಣೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment