Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪರಿಶಿಷ್ಟ ಪಂಗಡಗಳ ಯೋಜನೆಗಳ ಅನುಷ್ಠಾನದಲ್ಲಿ ವಿಳಂಬಕ್ಕೆ ಅವಕಾಶವಿಲ್ಲ | ಸಚಿವ ರಘುಮೂರ್ತಿ

    Source: Chitradurga news

    18 Aug 2026, 07:31 PM
    2 days ago

    CHITRADURGA NEWS | 18 AUGUST 2026 ಚಿತ್ರದುರ್ಗ: ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಟಿ. ರಘುಮೂರ್ತಿ ಅವರು ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಇಲಾಖೆಯ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವಿಳಂಬಕ್ಕೆ ಅವಕಾಶ ನೀಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ವಂದೇ ಮಾತರಂ ಗೀತೆಗೆ ಅವಮಾನ ಆರೋಪ | ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ ಬೆಂಗಳೂರಿನ ವಿಧಾನಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಸೋಮವಾರ ಅಧಿಕಾರಿಗಳ ಜೊತೆ ಪ್ರಗತಿ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮುರುಘಾಮಠ | ಅಕ್ಟೋಬರ್ 13ರಿಂದ 21ರವರೆಗೆ ಶರಣಸಂಸ್ಕೃತಿ ಉತ್ಸವ | ಪೂರ್ವಸಿದ್ಧತಾ ಸಭೆಯಲ್ಲಿ ತೀರ್ಮಾನ 
    Next Article
    ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ಖಂಡಿಸಿ ಬಿಜೆಪಿ ಪ್ರತಿಭಟನೆ | ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment