Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬಾಲ್ಯವಿವಾಹ ತಡೆಗೆ ಸಾಮಾಜಿಕ ಹೊಣೆಗಾರಿಕೆ ಅಗತ್ಯ : ಜಿಲ್ಲಾಧಿಕಾರಿ

    Source: Nudikarnataka

    18 Aug 2026, 07:30 PM
    2 days ago

    ಮಂಡ್ಯ : ಬಾಲ್ಯವಿವಾಹದಂತಹ ಅನಿಷ್ಟ ಪದ್ಧತಿಯನ್ನು ಕೇವಲ ಕಾನೂನಿನ ಮೂಲಕವೇ ತಡೆಯಲು ಸಾಧ್ಯವಿಲ್ಲ. ಪ್ರತಿಯೊಬ್ಬರೂ ಸಾಮಾಜಿಕ ಹೊಣೆಗಾರಿಕೆಯಿಂದ ನಡೆದುಕೊಂಡಾಗ ಮಾತ್ರ ಬಾಲ್ಯವಿವಾಹವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಸಾಧ್ಯ ಎಂದು ಜಿಲ್ಲಾಧಿಕಾರಿ ಡಾ. ಕುಮಾರ ತಿಳಿಸಿದರು. ಮಂಡ್ಯ ನಗರದ ಮಾಂಡವ್ಯ ಎಕ್ಸಲೆನ್ಸ್ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಆಯೋಜಿಸಿದ್ದ ಬಾಲ್ಯವಿವಾಹ ತಡೆಗಟ್ಟುವಿಕೆ ಕುರಿತ ಬೀದಿ ನಾಟಕಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಆಧುನಿಕ ಹಾಗೂ ಶಿಕ್ಷಣಪ್ರಧಾನ ಸಮಾಜದಲ್ಲಿಯೂ ಬಾಲ್ಯವಿವಾಹ ನಡೆಯುತ್ತಿರುವುದು ವಿಷಾದಕರ ಸಂಗತಿ. […] The post ಬಾಲ್ಯವಿವಾಹ ತಡೆಗೆ ಸಾಮಾಜಿಕ ಹೊಣೆಗಾರಿಕೆ ಅಗತ್ಯ : ಜಿಲ್ಲಾಧಿಕಾರಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೇವಿನ ಎಲೆಯ ನೀರನ್ನು ಕುಡಿಯುವುದರಿಂದ ಏನಾಗುತ್ತದೆ ಗೊತ್ತಾ?
    Next Article
    ವೈಜ್ಞಾನಿಕ ಕನಿಷ್ಟ ವೇತನ ಪರಿಷ್ಕರಣೆಗೆ ಆಗ್ರಹಿಸಿ ಗ್ರಾ.ಪಂ.ನೌಕರರ ಪ್ರತಿಭಟನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment