Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವೈಜ್ಞಾನಿಕ ಕನಿಷ್ಟ ವೇತನ ಪರಿಷ್ಕರಣೆಗೆ ಆಗ್ರಹಿಸಿ ಗ್ರಾ.ಪಂ.ನೌಕರರ ಪ್ರತಿಭಟನೆ

    Source: Nudikarnataka

    18 Aug 2026, 08:40 PM
    2 days ago

    ಮಂಡ್ಯ : ವೈಜ್ಞಾನಿಕ ಕನಿಷ್ಟ ವೇತನ ಪರಿಷ್ಕರಣ ಮಾಡಿ ಹೊಸ ನೀತಿ ಜಾರಿಗೊಳಿಸುವಂತೆ ಒತ್ತಾಯಿಸಿ ಗ್ರಾಮ ಪಂಚಾಯಿತಿ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಜಮಾವಣೆಗೊಂಡ ಗ್ರಾಮ ಪಂಚಾಯಿತಿ ನೌಕರರು, ಜಿಲ್ಲಾ ಪಂಚಾಯಿತಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಿ ಧರಣಿ ನಡೆಸಿ, ಸರ್ಕಾರದ ವಿರುದ್ದ ಘೋಷಣೆ ಕೂಗಿದರು. ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಲು ಅನುಸೂಚಿತ ಉದ್ದಿಮೆಗೆ ಕನಿಷ್ಟ ವೇತನ ಪರಿಷ್ಕರಿಸಿ ಸರ್ಕಾರ ೨೦೨೨ರ ಜುಲೈ ೨೮ರಂದು ಹೊರಡಿಸಿದ್ದ ಅಧಿಸೂಚನೆಯನ್ನು […] The post ವೈಜ್ಞಾನಿಕ ಕನಿಷ್ಟ ವೇತನ ಪರಿಷ್ಕರಣೆಗೆ ಆಗ್ರಹಿಸಿ ಗ್ರಾ.ಪಂ.ನೌಕರರ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬಾಲ್ಯವಿವಾಹ ತಡೆಗೆ ಸಾಮಾಜಿಕ ಹೊಣೆಗಾರಿಕೆ ಅಗತ್ಯ : ಜಿಲ್ಲಾಧಿಕಾರಿ
    Next Article
    ಆ.27, 28 ಕ್ಕೆ ಮದ್ದೂರು ತಾಲ್ಲೂಕಿಗೆ ಉಪ ಲೋಕಾಯುಕ್ತರ ಭೇಟಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment