Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಕ್ಕಳಿಗೆ ನೆರವಾಗುವ ಹೊಸ ಹೆಜ್ಜೆ: ಉಪಹಾರ ಸೇವೆ ಆರಂಭ

    Source: just kannada

    18 Aug 2026, 06:47 PM
    1 day ago

    ಮೈಸೂರು, ಆಗಸ್ಟ್,18,2026 (www.justkannada.in): ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ಹಾಗೂ ಅಕ್ಷಯ ಪಾತ್ರ ಫೌಂಡೇಶನ್ ಸಹಯೋಗದಲ್ಲಿ ಶ್ರವಣ-ವಾಕ್ ದೋಷವುಳ್ಳ ಮಕ್ಕಳು ಮತ್ತು ಪೋಷಕರಿಗೆ ಬೆಳಗಿನ ಉಪಹಾರ ವಿತರಿಸುವ ಸೇವೆಗೆ ಚಾಲನೆ ನೀಡಲಾಯಿತು. ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಂದ ಚಿಕಿತ್ಸೆಗಾಗಿ ಆಗಮಿಸುವ ಮಕ್ಕಳಿಗೆ ಬೆಳಗಿನ ಉಪಹಾರದ ವ್ಯವಸ್ಥೆ ಇಲ್ಲದಿರುವುದನ್ನು ಗಮನಿಸಿ ಈ ಸೇವೆ ಆರಂಭಿಸಲಾಗಿದೆ. ಜಿಲ್ಲಾ ಪಂಚಾಯತ್ ಸಿಇಒ ಯುಕೇಶ್ ಕುಮಾರ್ ಅವರ ಸಹಕಾರದೊಂದಿಗೆ ಯೋಜನೆ ಜಾರಿಗೊಂಡಿದೆ. ಅಕ್ಷಯ ಪಾತ್ರ ಈಗಾಗಲೇ ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ […] The post ಮಕ್ಕಳಿಗೆ ನೆರವಾಗುವ ಹೊಸ ಹೆಜ್ಜೆ: ಉಪಹಾರ ಸೇವೆ ಆರಂಭ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕನಿಷ್ಠ ವೇತನ ಪರಿಷ್ಕರಣೆ: ಸರ್ಕಾರದಿಂದ ಸಂಯುಕ್ತ ಉಪಸಮಿತಿ ರಚನೆ
    Next Article
    ಉಪಸಭಾಧ್ಯಕ್ಷರಾಗಿ ಆಯ್ಕೆ: ಮಂಕಾಳ್ ವೈದ್ಯ ಅವರು ಸಜ್ಜನ ವ್ಯಕ್ತಿ: ಸಿಎಂ ಡಿ‌‌.ಕೆ ಶಿವಕುಮಾರ್ ಬಣ್ಣನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment