Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉಪಸಭಾಧ್ಯಕ್ಷರಾಗಿ ಆಯ್ಕೆ: ಮಂಕಾಳ್ ವೈದ್ಯ ಅವರು ಸಜ್ಜನ ವ್ಯಕ್ತಿ: ಸಿಎಂ ಡಿ‌‌.ಕೆ ಶಿವಕುಮಾರ್ ಬಣ್ಣನೆ

    Source: just kannada

    18 Aug 2026, 07:05 PM
    1 day ago

    ಬೆಂಗಳೂರು, ಆಗಸ್ಟ್,18,2026 (www.justkannada.in): “ಮೀನುಗಾರ ಕುಟುಂಬದಿಂದ ಬಂದು. ಈಗಲೂ ತಮ್ಮ ವೃತ್ತಿಯಲ್ಲಿ ತೊಡಗಿರುವ ಸಜ್ಜನ ವ್ಯಕ್ತಿಯಾದ ಮಂಕಾಳ್ ವೈದ್ಯ ಅವರನ್ನು ಉಪ ಸಭಾದ್ಯಕ್ಷರನ್ನಾಗಿ  ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆ ಮಾಡಿದ್ದು ನೋಡಿ ಸಂತಸವಾಗಿದೆ” ಎಂದು ಸಿಎಂ‌ ಡಿ. ಕೆ ಶಿವಕುಮಾರ್ ಅವರು ಹೇಳಿದರು. ವಿಧಾನಸಭೆ ಉಪಸಭಾಧ್ಯಕ್ಷರಾಗಿ ಮಂಕಾಳ್ ವೈದ್ಯ ಅವರು ಆಯ್ಕೆಯಾದರು. ನಂತರ ವಿಧಾನಸಭೆಯಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಅವರು ಮಾತನಾಡಿದರು. “ವಿರೋಧ ಪಕ್ಷದವರಿಗೆ ಉಪಸಭಾಧ್ಯಕ್ಷ ಸ್ಥಾನವನ್ನು ಬಿಟ್ಟುಕೊಡುವ ಸಂಪ್ರದಾಯವಿದೆ. ಆದರೆ ಲೋಕಸಭೆಯಲ್ಲಿ ಇನ್ನೂ ಆ ಸ್ಥಾನ ಖಾಲಿ […] The post ಉಪಸಭಾಧ್ಯಕ್ಷರಾಗಿ ಆಯ್ಕೆ: ಮಂಕಾಳ್ ವೈದ್ಯ ಅವರು ಸಜ್ಜನ ವ್ಯಕ್ತಿ: ಸಿಎಂ ಡಿ‌‌.ಕೆ ಶಿವಕುಮಾರ್ ಬಣ್ಣನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಕ್ಕಳಿಗೆ ನೆರವಾಗುವ ಹೊಸ ಹೆಜ್ಜೆ: ಉಪಹಾರ ಸೇವೆ ಆರಂಭ
    Next Article
    ಮೈಸೂರು ದಸರಾ ಜಂಬೂಸವಾರಿ: ಅಂಬಾರಿ ಸಾರಥಿ ಅಭಿಮನ್ಯುಗೆ ಕೊಕ್!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment