Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತಾಯಿ ಕಣ್ಣೆದುರೇ ಕಾವೇರಿ ನದಿಗೆ ಹಾರಿದ ಯುವತಿ: ಮುಗಿಲುಮುಟ್ಟಿದ ಹೆತ್ತಮ್ಮನ ಆಕ್ರಂದನ

    Source: HOSADIGANTHA

    18 Aug 2026, 06:29 PM
    1 day ago

    ಹೊಸದಿಗಂತ ವರದಿ ಶ್ರೀರಂಗಪಟ್ಟಣ: ತಾಲೂಕಿನ ಕೆ.ಆರ್. ಸಾಗರದ ಬೃಂದಾವನ ಸಮೀಪದ ಬಸ್ ನಿಲ್ದಾಣದ ಬಳಿ ಕಾವೇರಿ ನದಿಗೆ ಯುವತಿಯೊಬ್ಬಳು ತಾಯಿ ಎದುರೇ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೈಸೂರು ನಗರದ ರಾಮಕೃಷ್ಣ ನಗರದ ನಿವಾಸಿ ಕಾಳೇಗೌಡ ಅವರ ಪುತ್ರಿ, 27 ವರ್ಷದ ಕುಸುಮಾಂಜಲಿ ಆತ್ಮಹತ್ಯೆ ಮಾಡಿಕೊಂಡ ಯುವತಿ. ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಕುಸುಮಾಂಜಲಿ ಮಾನಸಿಕ ಒತ್ತಡದಲ್ಲಿದ್ದರು ಎಂದು ಅವರ ತಾಯಿ ತಿಳಿಸಿದ್ದಾರೆ. ತಾಯಿ ವೀಣಾ ಅವರನ್ನು ಬೃಂದಾವನ ವೀಕ್ಷಿಸಲು ಹೋಗೋಣ ಎಂದು ಒತ್ತಾಯಿಸಿದ ಕುಸುಮಾಂಜಲಿ, ಸ್ಕೂಟರ್‌ನಲ್ಲಿ […] The post ತಾಯಿ ಕಣ್ಣೆದುರೇ ಕಾವೇರಿ ನದಿಗೆ ಹಾರಿದ ಯುವತಿ: ಮುಗಿಲುಮುಟ್ಟಿದ ಹೆತ್ತಮ್ಮನ ಆಕ್ರಂದನ appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ನಡೆದ ಘಟನೆಗೆ ಖಂಡನೆ, ಪೊಲೀಸರ ಮೇಲೆ ಒತ್ತಡ, ನಾಳೆ ಶಿಕಾರಿಪುರ ಬಂದ್! ವಿಷಯ ಹೀಗಿದೆ
    Next Article
    ಬೆನವಾರದಲ್ಲಿ ಭೀಕರ ಕೃತ್ಯ: ಅಣ್ಣನನ್ನು ಕೊಂ*ದು ಪಿಟ್ ಗುಂಡಿಯಲ್ಲಿ ಶವ ಮುಚ್ಚಿಟ್ಟ ತಮ್ಮ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment