Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಸಾಹುಕಾರ್ ಮರುನೇಮಕ

    Source: Guaranteenws

    18 Aug 2026, 07:07 PM
    1 day ago

    ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಅಧ್ಯಕ್ಷ ಸ್ಥಾನಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದ್ದು, ಅವರನ್ನು ಮತ್ತೆ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಮರುನೇಮಕ ಮಾಡುವಂತೆ ಆದೇಶಿಸಿದೆ.  ಪಶುವೈದ್ಯಕೀಯ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮ ಹಾಗೂ ಲಂಚ ಪಡೆದ ಆರೋಪಗಳು ಕೇಳಿಬಂದ ಹಿನ್ನೆಲೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದಿಂದ ಅಮಾನತುಗೊಳಿಸಲಾಗಿತ್ತು. ಈ ಹಿನ್ನೆಲೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    School Bank: ಶಾಕ್ ಆದ ಏಷ್ಯನ್ ಡೆವಲಪ್‍ಮೆಂಟ್ ಬ್ಯಾಂಕ್ ಅಧಿಕಾರಿಗಳು, ವಿದ್ಯಾರ್ಥಿಗಳ ಪ್ರಾಮಾಣಿಕತೆಗೆ ಫಿದಾ ಆದ ವಿದೇಶಿಗರು!
    Next Article
    ಬಿಡದಿ ಟೌನ್‌ಶಿಪ್, ನೈಸ್ ವಿರುದ್ಧ ಜೆಡಿಎಸ್ ಕಹಳೆ: ಸರ್ಕಾರದ ವಿರುದ್ಧ ದೇವೇಗೌಡರ ಗುಡುಗು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment