Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕರ್ನಾಟಕದ ಬರಕ್ಕೆ ಕೇಂದ್ರದ ಸ್ಪಂದನೆ: ಸೆಪ್ಟೆಂಬರ್‌ನಲ್ಲಿ ರಾಜ್ಯಕ್ಕೆ ಶಿವರಾಜ್ ಸಿಂಗ್ ಚೌಹಾಣ್ ಭೇಟಿ

    Source: HOSADIGANTHA

    19 Aug 2026, 09:09 PM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ಕೃಷಿ ಸಮಸ್ಯೆಗಳ ಕುರಿತು ಕೃಷಿ ಸಚಿವ ಪಿ.ಎಂ. ನರೇಂದ್ರಸ್ವಾಮಿ ಅವರ ಮನವಿಗೆ ಕೇಂದ್ರ ಸರ್ಕಾರ ಸ್ಪಂದಿಸಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಭೇಟಿ ನೀಡಿ ಯಾವುದಾದರೂ ಬರಪೀಡಿತ ಜಿಲ್ಲೆಗೆ ತೆರಳಿ ಪರಿಸ್ಥಿತಿ ಪರಿಶೀಲಿಸುವುದಾಗಿ ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಭರವಸೆ ನೀಡಿದ್ದಾರೆ. ನರೇಂದ್ರಸ್ವಾಮಿ ಅವರು ದೆಹಲಿಗೆ ತೆರಳಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿಯಾಗಿ ರಾಜ್ಯದ ಬರ ಪರಿಸ್ಥಿತಿ, ರೈತರು ಎದುರಿಸುತ್ತಿರುವ […] The post ಕರ್ನಾಟಕದ ಬರಕ್ಕೆ ಕೇಂದ್ರದ ಸ್ಪಂದನೆ: ಸೆಪ್ಟೆಂಬರ್‌ನಲ್ಲಿ ರಾಜ್ಯಕ್ಕೆ ಶಿವರಾಜ್ ಸಿಂಗ್ ಚೌಹಾಣ್ ಭೇಟಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ನಿಮಗೂ ಫೋಟೊಗ್ರಾಫರ್‌ ಆಗುವ ಆಸೆ ಇದೆಯಾ? ಮೊದಲು ಈ ಬೇಸಿಕ್ಸ್‌ ಕಲಿತುಕೊಳ್ಳಿ
    Next Article
    ಅನ್ನಂ‌ ಬ್ರಹ್ಮ ಮಾಲಿಕೆ | ಹೊಟ್ಟೆಯೊಳಗಿನ ಅಡುಗೆಮನೆಗೆ ಪಂಚಪ್ರಾಣಗಳೇ ಸಾರಥಿ: ಜೀರ್ಣಕ್ರಿಯೆಯ ಗುಟ್ಟು ಬಿಚ್ಚಿಟ್ಟ ರಾಘವೇಶ್ವರ ಶ್ರೀ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment