Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪವಿತ್ರಾ ಗೌಡ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ

    Source: HOSADIGANTHA

    20 Aug 2026, 04:42 AM
    3 days ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಆರೋಪಿ ಪವಿತ್ರಾ ಗೌಡ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ ಎಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಹೇಳಿದ್ದಾರೆ. ಜೈಲಿನಲ್ಲಿರುವ ಪವಿತ್ರಾ ಗೌಡರನ್ನು ಭೇಟಿ ಮಾಡಿ ಮಾತನಾಡಿದ್ದು, ಮಾಧ್ಯಮಗಳ ಜೊತೆ ಮಾತುಕತೆಯಲ್ಲಿ ಏನಾಯ್ತು ಎನ್ನುವ ವಿಷಯವನ್ನು ಹೇಳಿದ್ದಾರೆ. ಜೈಲಿನಲ್ಲಿರುವ ಎಲ್ಲರ ಜೊತೆ ಮಾತನಾಡಿದ್ದೇನೆ. ಅದೇ ರೀತಿ ಪವಿತ್ರಾ ಗೌಡ ಜೊತೆಯೂ ಮಾತನಾಡಿದೆ. ಅವರು ಸಂಪೂರ್ಣ ಕುಗ್ಗಿಹೋಗಿದ್ದಾರೆ. ಜೀವನದಲ್ಲಿ ಬೆಳಕು ಕಾಣದೇ ಕೈ ಕಟ್ಟಿ ಕುಳಿತಿದ್ದಾರೆ. ನನಗೆ […] The post ಪವಿತ್ರಾ ಗೌಡ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ : ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಬೆಂಗಳೂರು ಫುಟ್‌ಪಾತ್‌ಗಳಿಗೆ ಮತ್ತೆ ಕಂಟಕ: ಒತ್ತುವರಿ ಮಾಡಿದ್ರೆ ಡಬಲ್ ದಂಡ, ಸಚಿವರ ಖಡಕ್ ವಾರ್ನಿಂಗ್
    Next Article
    ಬಾಗಲಕೋಟೆ ಬಳಿ ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾ*ವು

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment