Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತಿಪ್ಪೇಸ್ವಾಮಿಯವರ ಕಾಯಕ ತತ್ವ ಸಮಾಜಕ್ಕೆ ಮಾದರಿ | ಜಡೇಕುಂಟೆ ಮಂಜುನಾಥ್

    Source: Chitradurga news

    20 Aug 2026, 02:29 AM
    3 days ago

    CHITRADURGA NEWS | 20 AUGUST 2026 ಚಿತ್ರದುರ್ಗ: ಮಧ್ಯ ಕರ್ನಾಟಕದಲ್ಲಿ ನಾಯಕನಹಟ್ಟಿ ಶ್ರೀ ತಿಪ್ಪೇರುದ್ರಸ್ವಾಮಿಯವರ ಮಹಿಮೆ ಅಪಾರವಾಗಿದ್ದು, ಸಮಾಜದಲ್ಲಿನ ಅಸಮಾನತೆ, ಅಸ್ಪೃಶ್ಯತೆ ಹಾಗೂ ದಬ್ಬಾಳಿಕೆ ವಿರುದ್ಧ ಹೋರಾಡಿದ ಅವರು ಜನರ ಕಷ್ಟಗಳಿಗೆ ಸ್ಪಂದಿಸಿ ಐದು ಕೆರೆಗಳನ್ನು ನಿರ್ಮಿಸಿದ್ದರು ಎಂದು ಪತ್ರಕರ್ತ ಜಡೇಕುಂಟೆ ಮಂಜುನಾಥ್ ತಿಳಿಸಿದರು. ಇದನ್ನೂ ಓದಿ: ಪತ್ರಕರ್ತರಿಗೆ ಮೀಡಿಯಾ ಕಿಟ್ | ಅರ್ಜಿ ಆಹ್ವಾನ ನಗರದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಆಯೋಜಿಸಿರುವ ‘ಅನುಭಾವ ಶ್ರಾವಣ: ಶರಣರ ಚಿಂತನ ಮಾಲಿಕೆ’ಯ ಅಂಗವಾಗಿ ಮಂಗಳವಾರ ಬಸವೇಶ್ವರ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜೈವಿಕ ಇಂಧನದಿಂದ ರೈತರಿಗೆ ಹೆಚ್ಚುವರಿ ಆದಾಯ | ಸುನೀಲ್ ಕುಮಾರ್
    Next Article
    ಹಳದಿ ಬಾಳೆಹಣ್ಣು ಮತ್ತು ಕೆಂಪು ಬಾಳೆಹಣ್ಣುಗಳಲ್ಲಿ ಯಾವುದು ಹೆಚ್ಚು ಪ್ರಯೋಜನಕಾರಿ? ತಿಳಿಯಿರಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment