Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ತಮಿಳುನಾಡಿಗೆ ನೀರು : ಮಂಡ್ಯದಲ್ಲಿ ವಾಟಾಳ್ ಪ್ರತಿಭಟನೆ

    Source: Nudikarnataka

    20 Aug 2026, 10:08 PM
    1 day ago

    ಮಂಡ್ಯ: ಕಾವೇರಿ ನೀರು ನಿರ್ವಹಣಾ ಸಮಿತಿ ಹಾಗೂ ಪ್ರಾಧಿಕಾರದ ನಿರ್ಧಾರ ಖಂಡಿಸಿ ಹಾಗೂ ರೈತರು ಮತ್ತು ಕನ್ನಡ ಸಂಘಟನೆಗಳ ಹೋರಾಟವನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ತಮಿಳುನಾಡಿಗೆ ಸರ್ಕಾರ ನೀರು ಹರಿಸುತ್ತಿದೆ ಎಂದು ಆರೋಪಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ್ ಹಾಗೂ ಕನ್ನಡ ಸೇನೆಯ ಕಾರ್ಯಕರ್ತರೊಂದಿಗೆ ಸರ್ಕಾರದ ವಿರುದ್ಧ ಪ್ರತಿಭಟಿಸಿ, ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಧರಣಿ ಕುಳಿತು ಆಕ್ರೋಶ ವ್ಯಕ್ತಪಡಿಸಿದರು. […] The post ತಮಿಳುನಾಡಿಗೆ ನೀರು : ಮಂಡ್ಯದಲ್ಲಿ ವಾಟಾಳ್ ಪ್ರತಿಭಟನೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡ್ಯ ಜಿಲ್ಲೆ ಬರ ಪೀಡಿತ ಎಂದು ಘೋಷಿಸಿ : ಟಿ.ಎಲ್.ಕೃಷ್ಣೇಗೌಡ
    Next Article
    ಜನರಿಗಾಗಿ ಬದುಕಿದ ಮಹಾನ್ ನಾಯಕ ಅರಸು : ಡಾ.ಕುಮಾರ 

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment