Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಾವಣಗೆರೆ ಮಹಾನಗರ ಪಾಲಿಕೆ|ಬಿಡಾಡಿ ಹಂದಿಗಳ ಹಾವಳಿ : ಮಾಲೀಕರಿಗೆ ಎಚ್ಚರಿಕೆ

    Source: Dinamana

    19 Aug 2026, 11:50 PM
    3 days ago

    ದಾವಣಗೆರೆ; ಆ 19  : ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಬಿಡಾಡಿ ಹಂದಿಗಳನ್ನು ನಿಯಂತ್ರಿಸುವುದು ಅವಶ್ಯವಿರುತ್ತದೆ. ಬಿಡಾಡಿ ಹಂದಿಗಳ ಹಾವಳಿ ಬಗ್ಗೆ ಸಾರ್ವಜನಿಕರಿಂದ ದೂರುಗಳು ಸ್ವೀಕೃತವಾಗುತ್ತಿದ್ದು, ಹಂದಿಗಳಿಂದ ನಿಫಾ ವೈರಸ್, ಎಚ್1. ಎನ್1 ಹಾಗೂ ಇನ್ನಿತರೆ ಸಾಂಕ್ರಮಿಕ ಖಾಯಿಲೆಗಳ ಹರಡುವಿಕೆಯನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮ ವಾಗಿ, ನಗರದ ದಾವಣಗೆರೆ ಮಹಾನಗರ ಪಾಲಿಕೆಯ ಅನುಮತಿಯಿಲ್ಲದೇ ಹಂದಿಗಳ ಸಾಕಣೆ ಮಾಡುವುದು ಹಾಗೂ ಸಾರ್ವಜನಿಕರಿಗೆ ಉಪದ್ರವಕಾರಿಯಾಗುವಂತೆ ಬಿಡಾಡಿಯಾಗಿ ಅಲೆಯಲು ಬಿಡುವುದು ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ ಉಲ್ಲಂಘನೆಯಾಗಿರುತ್ತದೆ. […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಯಶ್ ಯಶಸ್ಸು ಮತ್ತು ನಾನು….
    Next Article
    ದಿ.ರಂಗನಾಥ್ ಅಂಗಾಂಗ ದಾನ : ಕುಟುಂಬಸ್ಥರಿಗೆ 80 ನೇ ಸ್ವಾತಂತ್ರೋತ್ಸವ ದಿನ ಪ್ರಶಂಸಾ ಪತ್ರ ನೀಡಿ ಗೌರವ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment