Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೆಂಗಳೂರಿಗೆ ಹೋಗಿ ಬರ್ತೀವಿ ಎಂದು ದಾವಣಗೆರೆಯಿಂದ ಹೊರಟ ಕುಟುಂಬ ಅನುಮಾನಾಸ್ಪದವಾಗಿ ನಾಪತ್ತೆ!

    Source: HOSADIGANTHA

    21 Aug 2026, 12:49 AM
    2 days ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಬೆಂಗಳೂರಿಗೆ ಹೋಗಿ ಬರುತ್ತೇವೆ ಎಂದು ಹೇಳಿ ಇಡೀ ಕುಟುಂಬವೇ ನಾಪತ್ತೆಯಾಗಿರುವ ಪ್ರಕರಣ ದಾವಣಗೆರೆಯಲ್ಲಿ ನಡೆದಿದೆ. ನಾಲ್ಕು ಜನರ ಕುಟುಂಬವೊಂದು ನಾವು ಬೆಂಗಳೂರಿಗೆ ಹೋಗಿ ಬರ್ತೀವಿ ಎಂದು ಹೇಳಿ ಹೊರಟಿದ್ದು, ಈವರೆಗೂ ಸಂಪರ್ಕಕ್ಕೆ ಸಿಕ್ಕಿಲ್ಲ. ಅವರ ಮೊಬೈಲ್‌ ಕೂಡ ಸ್ವಿಚ್‌ ಆಫ್‌ ಆಗಿದ್ದು ಕುಟುಂಬದವರ ಆತಂಕಕ್ಕೆ ಕಾರಣವಾಗಿದೆ. ದಾವಣಗೆರೆ ನಗರದ ಬನಶಂಕರಿ ಬಡಾವಣೆಯಲ್ಲಿ ವಾಸವಾಗಿದ್ದ ರಮೇಶ್ ಕುಮಾರ್ (38), ಅವರ ಪತ್ನಿ ಜಯಶೀಲ (36), ಪುತ್ರ ಹಿತೇಶ್ (9) ಹಾಗೂ ಪುತ್ರಿ ಪ್ರೇರಣ (3) […] The post ಬೆಂಗಳೂರಿಗೆ ಹೋಗಿ ಬರ್ತೀವಿ ಎಂದು ದಾವಣಗೆರೆಯಿಂದ ಹೊರಟ ಕುಟುಂಬ ಅನುಮಾನಾಸ್ಪದವಾಗಿ ನಾಪತ್ತೆ! appeared first on ONLINE. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಹೊಲದಲ್ಲಿ ಅಕ್ರಮವಾಗಿ ಗಾಂಜಾ ಬೆಳೆದಿದ್ದ ವ್ಯಕ್ತಿ ಅರೆಸ್ಟ್
    Next Article
    2027 World Cup: ಅನುಭವಿಗಳ ಜೊತೆ ಯುವ ಆಟಗಾರರು; ಉತ್ತಪ್ಪ ಆಯ್ಕೆ ಮಾಡಿದ ಟೀಮ್ ಇಂಡಿಯಾ ಇಲ್ಲಿದೆ ನೋಡಿ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment