Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಸಿಪಿ ಕಚೇರಿ ಅಂಗಳದ ಮಹಾಲಕ್ಷ್ಮಿ ಕ್ಷೇತ್ರಕ್ಕೆ ಕನ್ನ ಹಾಕಿದ ಕಳ್ಳರು: ದೇವಿಯ ವಿಗ್ರಹದ ಬೆಳ್ಳಿ ಕವಚ, ಕರಿಮಣಿ, ಚಿನ್ನಾಭರಣ ಕಳವು

    Source: HOSADIGANTHA

    21 Aug 2026, 01:36 AM
    2 days ago

    ಹೊಸದಿಗಂತ ವರದಿ ಉಳ್ಳಾಲ: ಮಂಗಳೂರು ದಕ್ಷಿಣ ಉಪ ವಿಭಾಗ ಸಹಾಯಕ ಪೊಲೀಸ್ ಆಯುಕ್ತರ (ಎಸಿಪಿ) ಕಚೇರಿಯ ಅಂಗಳದಲ್ಲಿರುವ ಶ್ರೀ ಮಹಾಲಕ್ಷ್ಮಿ-ಗಣಪತಿ ದೇವಸ್ಥಾನಕ್ಕೆ ನುಗ್ಗಿದ ಕಳ್ಳರು ದೇವಿಯ ವಿಗ್ರಹದ ಬೆಳೆ ಬಾಳುವ ಚಿನ್ನಾಭರಣ, ಬೆಳ್ಳಿ ಕವಚ ದೋಚಿರುವ ಘಟನೆ ಕಲ್ಲಾಪುವಿ‌ನ ಬೊಡಂಗಿಲ ಎಂಬಲ್ಲಿ ನಡೆದಿದೆ. ಕಲ್ಲಾಪು ಬೊಡಂಗಿಲದಲ್ಲಿರುವ ಎಸಿಪಿಯವರ ಕಚೇರಿ ಕಟ್ಟಡದ ಅಂಗಳದಲ್ಲೇ ಇರುವ ದೇವಸ್ಥಾನದಲ್ಲಿ ಚಿನ್ನಾಭರಣ ಕಳವಾಗಿರುವುದು ಆಘಾತಕಾರಿಯಾಗಿದೆ. ಬುಧವಾರ ತಡರಾತ್ರಿ ದೇವಸ್ಥಾನಕ್ಕೆ ಕನ್ನ ಹಾಕಿದ ಕಳ್ಳರು ಮಹಾಲಕ್ಷ್ಮಿ ವಿಗ್ರಹದ ಕತ್ತಲ್ಲಿದ್ದ ಚಿನ್ನದ ಕರಿಮಣಿ, ಚಿನ್ನದ ಸರ, […] The post ಎಸಿಪಿ ಕಚೇರಿ ಅಂಗಳದ ಮಹಾಲಕ್ಷ್ಮಿ ಕ್ಷೇತ್ರಕ್ಕೆ ಕನ್ನ ಹಾಕಿದ ಕಳ್ಳರು: ದೇವಿಯ ವಿಗ್ರಹದ ಬೆಳ್ಳಿ ಕವಚ, ಕರಿಮಣಿ, ಚಿನ್ನಾಭರಣ ಕಳವು appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅನ್ನಂ‌ ಬ್ರಹ್ಮ ಮಾಲಿಕೆ | ಸಿಹಿ ಸಂತೋಷ, ಖಾರ ಕೋಪ, ಕಹಿ ದುಃಖ… ಆಹಾರ-ಭಾವದ ನಂಟು ತೆರೆದಿಟ್ಟ ರಾಘವೇಶ್ವರ ಶ್ರೀ
    Next Article
    UPSC Current Affairs Quiz – 20 August 2026 | Daily Prelims Quiz

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment