Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರೈತರಿಗೆ ಸಾಲ ಮರುಪಾವತಿ,ಬಡ್ಡಿಯಲ್ಲಿ ವಿನಾಯಿತಿ ನೀಡಿ : ಸಚಿವ ಕೆ.ಎಸ್.ಬಸವಂತಪ್ಪ  

    Source: Dinamana

    23 Aug 2026, 08:01 AM
    1 day ago

    ದಾವಣಗೆರೆ : ಪ್ರಸ್ತುತ ಬರಗಾಲದ ಹಿನ್ನೆಲೆಯಲ್ಲಿ  ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ.ಇಂತಹ ಸಂದರ್ಭದಲ್ಲಿ ಶ್ರೀ ರಾಮ್ ಫೈನಾನ್ಸ್ ಸಂಸ್ಥೆಯು ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡದಿದ್ದರೂ, ಸಾಲ ಮರುಪಾವತಿಯಲ್ಲಿ ಅಥವಾ ಬಡ್ಡಿಯಲ್ಲಿ ಸಾಧ್ಯವಾದಷ್ಟು ವಿನಾಯಿತಿ ನೀಡುವ ಮೂಲಕ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಬೇಕು ಎಂದು ಮುಜರಾಯಿ,ಮೀನು ಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವ ಬಸವಂತಪ್ಪ ಮನವಿ ಮಾಡಿದರು. ನಗರದ ಎಕೆಎಸ್ ಹಾಲ್ ನಲ್ಲಿ ಶ್ರೀ ರಾಮ್ ಫೈನಾನ್ಸ್ ಸಂಸ್ಥೆಯ ಸೇವಾ ಸಂಕಲ್ಪ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದರು. ಸಂಸ್ಥೆಯ ಸಿಎಸ್‌ಆರ್ ನಿಧಿಯನ್ನು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಬಳಸಿಕೊಂಡು ಕೆರೆಗಳ ನಿರ್ಮಾಣ, ಪುನಶ್ಚೇತನ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡರೆ, ಇದರಿಂದ ನೂರಾರು ರೈತ ಕುಟುಂಬಗಳಿಗೆ ಅನುಕೂಲವಾಗುವುದರ ಜೊತೆಗೆ ಅಂತರ್ಜಲ ವೃದ್ಧಿ ಹಾಗೂ ಪರಿಸರ ಸಂರಕ್ಷಣೆಗೆ ಶಾಶ್ವತ ಕೊಡುಗೆ ನೀಡಿದಂತಾಗುತ್ತದೆ ಎಂದು ಅವರು ಸಲಹೆ ನೀಡಿದರು. ಸಾನ್ನಿಧ್ಯ ವಹಿಸಿ ಮಾತನಾಡಿದ ಸಾಣೇಹಳ್ಳಿ ಮಠದ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಮಾನವ ಜನ್ಮ ಅತ್ಯಂತ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ‘ಪರಿಚಯ ಮಕ್ಕಳ ಸಾಹಿತ್ಯ ಪ್ರಶಸ್ತಿ’ಗೆ ಪುಸ್ತಕಗಳ ಆಹ್ವಾನ
    Next Article
    YOGA|ಅಧೋಮುಖ ಶ್ವಾನಾಸನ:(ಕೆಳಮುಖವಾಗಿರುವ ನಾಯಿಯ ಭಂಗಿ)

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment