Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನೈಸ್ ಟೋಲ್ ವಿಷಯದಲ್ಲಿ ನಾನು ಪ್ರಚೋದಿಸುತ್ತಿಲ್ಲ, : ಹೆಚ್‍.ಡಿ.ಕುಮಾರಸ್ವಾಮಿ

    Source: Nudikarnataka

    23 Aug 2026, 03:40 PM
    16 hours ago

    ಮಂಡ್ಯ : ರಾಜ್ಯ ಹೈಕೋರ್ಟ್ ದಾಖಲಿಸಿರುವ ಕಟುವಾದ ಅಭಿಪ್ರಾಯಗಳನ್ನು ಒಳಗೊಂಡ ಅಂಶಗಳೇ ಇವತ್ತಿನ ಪತ್ರಿಕೆಗಳಲ್ಲಿ ಬಂದಿರುವ ಜಾಹೀರಾತಿನಲ್ಲಿ ಕಾಣಿಸಿಕೊಂಡಿವೆ. ಇದೇನು ಕಪೋಲಕಲ್ಪಿತ ಜಾಹೀರಾತಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದರು. ಮೇಲುಕೋಟೆಯಲ್ಲಿ ಶ್ರೀ ಚೆಲುವನಾರಾಯಣ ದೇವರ ದರ್ಶನ ಪಡೆದ ನಂತರ ಮಾಧ್ಯಮಗಳ ಜತೆ ಮಾತನಾಡಿದರು ಸಚಿವರು. ಇವತ್ತಿನ ಜಾಹಿರಾತನ್ನು ಯಾರು ಕೂಡ ಕಲ್ಪನೆ ಮಾಡಿ ಕೊಟ್ಟಿಲ್ಲ. ಇತ್ತೀಚೆಗೆ ಹೈಕೋರ್ಟ್ ನ ದ್ವಿಸದಸ್ಯ ಪೀಠ ನೈಸ್ ಯೋಜನೆ ಬಗ್ಗೆ ಕಟುವಾದ ಅಭಿಪ್ರಾಯಗಳನ್ನು ದಾಖಲಿಸಿದೆ. ಅದೇ ಇವತ್ತು […] The post ನೈಸ್ ಟೋಲ್ ವಿಷಯದಲ್ಲಿ ನಾನು ಪ್ರಚೋದಿಸುತ್ತಿಲ್ಲ, : ಹೆಚ್‍.ಡಿ.ಕುಮಾರಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಗಂಗಾಮತಸ್ಥರು ಬಹಳ ಶ್ರಮಜೀವಿಗಳು : ಹೆಚ್.ಡಿ.ಕುಮಾರಸ್ವಾಮಿ
    Next Article
    ತಮಿಳುನಾಡಿಗೆ ಬೆಣ್ಣೆ-ಕರ್ನಾಟಕಕ್ಕೆ ಸುಣ್ಣ ಬಿಜೆಪಿ ನಾಯಕ ಸಚ್ಚಿದಾನಂದ ಆಕ್ರೋಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment