Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿಟ್ಲಪಿಂಡಿ ಪ್ರಯುಕ್ತ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆ; ವಿಜೇತರಿಗೆ ಆಕರ್ಷಕ ನಗದು ಬಹುಮಾನ

    Source: nammaudupi

    26 Aug 2026, 06:34 PM
    2 days ago

    ಉಡುಪಿ, ಆ.26: ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಆಶ್ರಯದಲ್ಲಿ ‘ಉಡುಪಿಗೆ ಬನ್ನಿ’ ನೇತೃತ್ವದಲ್ಲಿ ಎನ್.ಎನ್. ಇನ್ಫ್ರಾಸ್ಟ್ರಕ್ಚರ್ ಡೆವಲಪರ್ಸ್, ಚಿತ್ರಕೂಟ ಆಯುರ್ವೇದ, ಅನಂತ ವೈದಿಕ ಕೇಂದ್ರ ಉಡುಪಿ ಸಹಕಾರದೊಂದಿಗೆ ವಿಟ್ಲಪಿಂಡಿ ಪ್ರಯುಕ್ತ ‘ಕೃಷ್ಣ ರಂಗ’ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಈ ಸ್ಪರ್ಧೆಯ ಪೋಸ್ಟರ್ ಅನ್ನು ಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀಪಾದರು ಬುಧವಾರ ಬಿಡುಗಡೆಗೊಳಿಸಿ ಸ್ಪರ್ಧೆಯು ಯಶಸ್ವಿಯಾಗಿ ನಡೆಯಲಿ ಎಂದು ಅನುಗ್ರಹ ಸಂದೇಶ ನೀಡಿದರು. ಈ ಸಂದರ್ಭದಲ್ಲಿ […] The post ವಿಟ್ಲಪಿಂಡಿ ಪ್ರಯುಕ್ತ ರಾಜ್ಯಮಟ್ಟದ ರೀಲ್ಸ್ ಸ್ಪರ್ಧೆ; ವಿಜೇತರಿಗೆ ಆಕರ್ಷಕ ನಗದು ಬಹುಮಾನ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಡಾಲಿಯ ಕನಸು ಒಂದೇ ಹೀರೋ ಆಗೋದು
    Next Article
    ಶ್ರಾವಣ ಮಂಗಳವಾರ | ಹಣ್ಣು, ತರಕಾರಿ ಹಾಗೂ ಪುಷ್ಪಗಳಿಂದ ಗ್ರಾಮ ದೇವತೆಗಳ ವೈಭವದ ಅಲಂಕಾರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment