Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹೋರಾಟದ ಕಾವು ಹೆಚ್ಚಿಸಿದ ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ: ಫ್ರಿಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆಗೆ ಸಿದ್ಧತೆ

    Source: HOSADIGANTHA

    26 Aug 2026, 06:17 PM
    1 day ago

    ಹೊಸದಿಗಂತ ವರದಿ ಶಿರಸಿ: ಬೇಡ್ತಿ ಹಾಗೂ ಅಘನಾಶಿನಿ ನದಿ ತಿರುವು ಯೋಜನೆ ವಿರೋಧಿ ಹೋರಾಟವನ್ನು ತೀವ್ರಗೊಳಿಸಲು ಸ್ವರ್ಣವಲ್ಲೀ ಮಠದಲ್ಲಿ ನದಿ ತಿರುವು ಯೋಜನೆ ವಿರೋಧಿಸಿ ನಡೆದ ವಿಶೇಷ ಸಭೆ ನಿರ್ಧರಿಸಿದ್ದು ಅ.2ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಶ್ರೀಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಮಠಾಧೀಶರಾದ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಬುಧವಾರ ಸಭೆ ನಡೆಯಿತು. ಸಭೆಯಲ್ಲಿ ಸೆ.3ರಂದು ಗೋಕರ್ಣ ಹಾಗೂ ಕಾರವಾರ ಚಲೋ, ಮತ್ತು ಯಲ್ಲಾಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ […] The post ಹೋರಾಟದ ಕಾವು ಹೆಚ್ಚಿಸಿದ ಬೇಡ್ತಿ, ಅಘನಾಶಿನಿ ನದಿ ತಿರುವು ಯೋಜನೆ: ಫ್ರಿಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆಗೆ ಸಿದ್ಧತೆ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಚಲಿಸುತ್ತಿದ್ದಾಗ ಏಕಾಏಕಿ ಕೈಕೊಟ್ಟ ಬ್ರೇಕ್: ರಸ್ತೆ ಬಿಟ್ಟು ಮನೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್!
    Next Article
    ಮಂಡ್ಯದ ಜಮೀನಿನಲ್ಲಿ ಪ್ರತ್ಯಕ್ಷವಾದ 10 ಅಡಿ ಉದ್ದದ ಹೆಬ್ಬಾವು: ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಉರಗ ತಜ್ಞ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment