Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪರಮೇಶ್ವರ್ ಅವರನ್ನು ಡಿಸಿಎಂ ಮಾಡಿದ್ದು ನಾನೇ!: ರಹಸ್ಯ ಬಿಚ್ಚಿಟ್ಟ ಮಾಜಿ ಸಿಎಂ ಸಿದ್ದರಾಮಯ್ಯ

    Source: Guaranteenws

    27 Aug 2026, 02:30 AM
    2 days ago

    ಬೆಂಗಳೂರು, ಆಗಸ್ಟ್ 26: ಮುಖ್ಯಮಂತ್ರಿ ಸಿದ್ದರಾಮಾಯ್ಯ ಅವರು ಇಂದು ಗಾಂಧಿ ಭವನದಲ್ಲಿ ನಡೆದ ‘ಒಳ ಮೀಸಲಾತಿ ಕುರಿತ ವಿಚಾರ ಸಂಕಿರಣ’ದಲ್ಲಿ ನೀಡಿದ ಹೇಳಿಕೆಯೊಂದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಕಾರ್ಯಕ್ರಮದಲ್ಲಿ ಸಭಿಕರೊಬ್ಬರು ದಲಿತ ಮುಖ್ಯಮಂತ್ರಿ ವಿಚಾರವನ್ನು ಪ್ರಸ್ತಾಪಿಸಿದಾಗ ಸಿದ್ದರಾಮಾಯ್ಯ ಅವರು ತಮ್ಮ ಅನಿರೀಕ್ಷಿತ ಹೇಳಿಕೆಗಳಿಂದ ಎಲ್ಲರನ್ನೂ ಅಚ್ಚರಿಗೊಳಿಸಿದ್ದಾರೆ. ಡಾ. ಜಿ. ಪರಮೇಶ್ವರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡುವ ಸಂದರ್ಭದಲ್ಲಿ ತಾವು ವಹಿಸಿದ್ದ ಪಾತ್ರದ ಕುರಿತು ಸಿದ್ದರಾಮಯ್ಯ ಬಹಿರಂಗವಾಗಿ ಮಾತನಾಡಿದ್ದಾರೆ. ಕಾರ್ಯಕ್ರಮದಲ್ಲಿ ಸಭಿಕರೊಬ್ಬರು ದಲಿತ ಮುಖ್ಯಮಂತ್ರಿ ವಿಚಾರವನ್ನು ಪ್ರಸ್ತಾಪಿಸಿದ ಸಂದರ್ಭದಲ್ಲಿ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
    Next Article
    ಬಿಜೆಪಿ-ಕಾಂಗ್ರೆಸ್‌ಗೆ ಶಾಕ್: ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment