Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನೇತ್ರದಾನದಿಂದ ಅನೇಕರ ಬಾಳಿಗೆ ಬೆಳಕು ನೀಡಬಹುದು | ಡಾ.ಅನುಶ್ರೀ

    Source: Chitradurga news

    27 Aug 2026, 11:59 PM
    1 day ago

    CHITRADURGA NEWS | 27 AUGUST 2026 ಚಿತ್ರದುರ್ಗ: ಪ್ರತಿಯೊಬ್ಬರೂ ಮರಣಾನಂತರ ತಮ್ಮ ಕಣ್ಣುಗಳನ್ನು ದಾನ ಮಾಡುವ ಸಂಕಲ್ಪ ಮಾಡಬೇಕು. ನೇತ್ರದಾನದ ಮಹತ್ವದ ಸಂದೇಶವನ್ನು ಸಮಾಜಕ್ಕೆ ತಲುಪಿಸುವುದು ಅಗತ್ಯ ಎಂದು ಡಾ.ಅನುಶ್ರೀ ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲಿ ಹೆಚ್ಚಿದ ಶೀತ, ಕೆಮ್ಮು, ಜ್ವರ | ಮುನ್ನೆಚ್ಚರಿಕೆ ವಹಿಸಲು ಜಿಲ್ಲಾ ಆರೋಗ್ಯ ಇಲಾಖೆ ಸೂಚನೆ ನಗರದ ಚಳ್ಳಕೆರೆ ರಸ್ತೆಯಲ್ಲಿರುವ ಎಸ್‌ಒಎಸ್ ಮತ್ತು ಪಿಯು ಕಾಲೇಜ್ ಆಫ್ ಎಕ್ಸಲೆನ್ಸ್ ಸಭಾಂಗಣದಲ್ಲಿ ಬಸವೇಶ್ವರ ಪುನರ್‌ಜ್ಯೋತಿ ಐ ಬ್ಯಾಂಕ್ (ರಿ.), ಬಸವೇಶ್ವರ ಮೆಡಿಕಲ್ ಕಾಲೇಜು […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    Next Article
    ಮಹಿಳೆಯರು ಕುಟುಂಬಕ್ಕೆ, ಮಕ್ಕಳಿಗೆ ಸ್ಪೂರ್ತಿಯಾಗಬೇಕು | PSI ರುಕ್ಕಮ್ಮ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment