Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿಜಯಪುರದಲ್ಲಿ ಪತ್ರಕರ್ತನ ಮನೆಗೆ ತೆರಳಿ ಧಮ್ಕಿ ಹಾಕಿದ್ದ ಅಕ್ಕಿ ಕಳ್ಳರು: ಕಠಿಣ ಕ್ರಮಕ್ಕೆ ಆಗ್ರಹ

    Source: HOSADIGANTHA

    27 Aug 2026, 08:15 PM
    1 day ago

    ಹೊಸದಿಗಂತ ವರದಿ ವಿಜಯಪುರ: ಹಿರಿಯ ಪತ್ರಕರ್ತ ಪರಶುರಾಮ ಶಿವಶರಣ ಅವರ ಮೆನೆಗೆ ತೆರಳಿ ಧಮ್ಕಿ ಹಾಕಿರುವ ಅಕ್ಕಿ ಕಳ್ಳರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ನಗರದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಗೆ ಕಾನಿಪ ಜಿಲ್ಲಾ ಘಟಕ, ಆಮ್ ಆದ್ಮಿ ಪಕ್ಷ ಹಾಗೂ ಅಖಂಡ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಕಾನಿಪ ಸಂಘದ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಮಾತನಾಡಿ, ಪತ್ರಕರ್ತರನ್ನು ಪ್ರಜಾಪ್ರಭುತ್ವದ ನಾಲ್ಕನೆ ಅಂಗ ಎಂದು ಕರೆಯಲಾಗುತ್ತಿದೆ. ಆದರೆ ವಿಜಯಪುರದಲ್ಲಿ ಆ ಅಂಗ […] The post ವಿಜಯಪುರದಲ್ಲಿ ಪತ್ರಕರ್ತನ ಮನೆಗೆ ತೆರಳಿ ಧಮ್ಕಿ ಹಾಕಿದ್ದ ಅಕ್ಕಿ ಕಳ್ಳರು: ಕಠಿಣ ಕ್ರಮಕ್ಕೆ ಆಗ್ರಹ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡ್ಯ ಕಾರಾಗೃಹದಲ್ಲಿ ಮತ್ತೊಂದು ಕರ್ಮಕಾಂಡ: ಜೈಲು ಅಧಿಕಾರಿ, ಸಿಬ್ಬಂದಿ ವಿರುದ್ಧ ಖೈದಿಗಳ ಪತ್ರ ವೈರಲ್
    Next Article
    ದಕ್ಷಿಣ ಕನ್ನಡ ಜಿಲ್ಲೆಯನ್ನೂ ಆವರಿಸಿದೆ ಎಚ್1ಎನ್1: ಮಂಗಳೂರು ನಗರವೇ ಈಗ ನಂ.1

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment