Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಕನ್ನಡಿಗರು ನಾಪತ್ತೆ; ಕಲಬುರಗಿಯ ಇಬ್ಬರು ಸೇಫ್

    Source: Guaranteenws

    27 Aug 2026, 11:11 PM
    1 day ago

    ಬೆಂಗಳೂರು: ನೇಪಾಳ-ಟಿಬೆಟ್ ಗಡಿ ಭಾಗದಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಭೂಕುಸಿತದ ಹಿನ್ನೆಲೆಯಲ್ಲಿ ಕೈಲಾಸ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ನಾಲ್ವರು ಎನ್‌ಆರ್‌ಐ ಕನ್ನಡಿಗರು ನಾಪತ್ತೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಮೂಲತಃ ಬೆಂಗಳೂರಿನವರಾಗಿರುವ ಈ ನಾಲ್ವರು ಸದ್ಯ ಅಮೆರಿಕದಲ್ಲಿ ನೆಲೆಸಿದ್ದು, ಅಲ್ಲಿಂದಲೇ ಮಾನಸ ಸರೋವರ ಯಾತ್ರೆಗಾಗಿ ನೇಪಾಳಕ್ಕೆ ತೆರಳಿದ್ದರು ಎನ್ನಲಾಗಿದೆ. ಪ್ರವಾಹ ಸಂಭವಿಸಿದ ಪ್ರದೇಶದಲ್ಲಿರುವ ಚೀನಾ ರಾಯಭಾರ ಕಚೇರಿಗೆ ತೆರಳಿದ ಬಳಿಕ ನಾಲ್ವರು ಸ್ನೇಹಿತರು ಹಾಗೂ ಕುಟುಂಬಸ್ಥರ ಸಂಪರ್ಕಕ್ಕೆ ಸಿಗದೆ ಇರುವುದಾಗಿ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅವರ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹುಬ್ಬಳ್ಳಿ ಫೋಟೋಗ್ರಾಫರ್ ಸಂಘದ ವತಿಯಿಂದ ವಿಶ್ವ ಛಾಯಾಗ್ರಹಣ ದಿನ ಆಚರಣೆ
    Next Article
    ನೇಪಾಳ ಜಲಪ್ರಳಯ: ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ರಾಜ್ಯ ಸರ್ಕಾರ ಮನವಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment