Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಉಚಿತ ಔಷಧ ನೆರವು ; ಬೀದಿ ನಾಟಕಗಳ ಮೂಲಕ ಜಾಗೃತಿ ಅಭಿಯಾನ

    Source: Nudikarnataka

    28 Aug 2026, 09:13 PM
    1 day ago

    ಮಂಡ್ಯ: ಸಾಮಾಜಿಕ ಹಾಗೂ ಮಾನವೀಯ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ  ಮಹಾಲಿಂಗೇಗೌಡ ಮುದ್ದನಘಟ್ಟ ಫೌಂಡೇಶನ್ ವತಿಯಿಂದ ಜಿಲ್ಲೆಯ ಜನರಿಗಾಗಿ `ಉಚಿತ ಔಷಧ ನೆರವು’ ಹಾಗೂ ಜಿಲ್ಲಾಧ್ಯಂತ `ಬೀದಿ ನಾಟಕಗಳ ಮೂಲಕ ರಸ್ತೆ ಅಪಘಾತಗಳ ತಡೆ ಮತ್ತು ಜಾಗೃತಿ ಅಭಿಯಾನ’ ನಡೆಯಲಿದೆ ಎಂದು ಫೌಂಡೇಷನ್‌ನ ಟ್ರಸ್ಟಿ ಎಂ.ಎನ್.ರವಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೌಂಡೇಷನ್‌ನಿAದ ನಿರಂತರ ಜನಪರ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಅಂತೆಯೇ ಸಾಮಾಜಿಕ ಜವಾಬ್ದಾರಿಯಿಂದ ಔಷಧ ವಿತರಣೆ ಹಾಗೂ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದರು. ಆರ್ಥಿಕ ಸಮಸ್ಯೆಯಿಂದಾಗಿ ಉಚಿತ/ರಿಯಾಯಿತಿ ದರದಲ್ಲಿ […] The post ಉಚಿತ ಔಷಧ ನೆರವು ; ಬೀದಿ ನಾಟಕಗಳ ಮೂಲಕ ಜಾಗೃತಿ ಅಭಿಯಾನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸಮ ಸಮಾಜ ನಿರ್ಮಾಣಕ್ಕೆ ನಾರಾಯಣಗುರು ಆದರ್ಶ ಪಾಲನೆ ಅಗತ್ಯ : ಬಿ.ಪಿ. ಪ್ರಕಾಶ್
    Next Article
    ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿಯಲ್ಲಿ ಅಕ್ರಮ : ಹೆಚ್.ಡಿ. ಕುಮಾರಸ್ವಾಮಿ ಆರೋಪ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment