Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿಯಲ್ಲಿ ಅಕ್ರಮ : ಹೆಚ್.ಡಿ. ಕುಮಾರಸ್ವಾಮಿ ಆರೋಪ

    Source: Nudikarnataka

    28 Aug 2026, 10:11 PM
    1 day ago

    ಬೆಂಗಳೂರು : ಪ್ರಿಯಾಂಕ್ ಖರ್ಗೆ ಅವರು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಮಂತ್ರಿಯಾಗಿದ್ದಾಗ ಕರ್ನಾಟಕ ಲೋಕಸೇವಾ ಆಯೋಗದ (KPSC) ಮೂಲಕ ನಡೆದಿರುವ ಸಹಾಯಕ ಎಕ್ಸಿಕ್ಯೂಟೀವ್ ಎಂಜಿನಿಯರ್ ಗ್ರೇಡ್ 1 ಹುದ್ದೆಗಳ ಆಯ್ಕೆ ಮತ್ತು ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಅವರು ಗಂಭೀರ ಆರೋಪ ಮಾಡಿದರು. ಈ ಅಕ್ರಮ ನೇಮಕಾತಿಗೆ ಸಚಿವ ಪ್ರಿಯಾಂಕ್ ಖರ್ಗೆ ಅವರೇ ಜವಾಬ್ದಾರಿ ಹೊರಬೇಕು ಹಾಗೂ ಸಚಿವ ಸ್ಥಾನಕ್ಕೆ ಅವರು ತಕ್ಷಣವೇ ರಾಜೀನಾಮೆ ನೀಡಬೇಕು […] The post ಗ್ರಾಮೀಣಾಭಿವೃದ್ಧಿ ಇಲಾಖೆ ನೇಮಕಾತಿಯಲ್ಲಿ ಅಕ್ರಮ : ಹೆಚ್.ಡಿ. ಕುಮಾರಸ್ವಾಮಿ ಆರೋಪ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಉಚಿತ ಔಷಧ ನೆರವು ; ಬೀದಿ ನಾಟಕಗಳ ಮೂಲಕ ಜಾಗೃತಿ ಅಭಿಯಾನ
    Next Article
    ರೋಗಿಗಳಿಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಿ : ಉಪ ಲೋಕಾಯುಕ್ತ ಬಿ. ವೀರಪ್ಪ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment