Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಅನ್ನಂ ಬ್ರಹ್ಮ’ ಮಾಲಿಕೆ । ಆಹಾರವೇ ಆನಂದದ ಮೂಲ, ಓಜಸ್ಸೇ ಜೀವದ ಶಕ್ತಿ: ರಾಘವೇಶ್ವರ ಶ್ರೀ

    Source: HOSADIGANTHA

    28 Aug 2026, 10:17 PM
    1 day ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಅನ್ನವು ಆನಂದದ ಪ್ರತೀಕವಾಗಿದ್ದು, ಆಹಾರದ ಮೂಲಭೂತ ಗುಣವೇ ಆನಂದವಾಗಿದೆ. ದೇವರೇ ಆಹಾರದ ರೂಪದಲ್ಲಿ ಬಂದು ಜೀವಿಗಳಿಗೆ ಆನಂದ ಹಂಚುತ್ತಿದ್ದು, ಅನ್ನ ಪರಬ್ರಹ್ಮನ ಸ್ವರೂಪವೇ ಆಗಿದೆ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ಹೇಳಿದರು. ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಶುಕ್ರವಾರದ ಧರ್ಮಸಭೆಯ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಅವರು ಪ್ರವಚನ ಅನುಗ್ರಹಿಸಿದರು. ಆಹಾರದಿಂದ ಸರ್ವೇಂದ್ರಿಯಗಳಿಗೂ ಆನಂದ ತಿನ್ನುವ ಎಲ್ಲಾ ಪದಾರ್ಥಗಳೂ ರೂಪ, ಗುಣ, ರುಚಿಯಲ್ಲಿ […] The post ‘ಅನ್ನಂ ಬ್ರಹ್ಮ’ ಮಾಲಿಕೆ । ಆಹಾರವೇ ಆನಂದದ ಮೂಲ, ಓಜಸ್ಸೇ ಜೀವದ ಶಕ್ತಿ: ರಾಘವೇಶ್ವರ ಶ್ರೀ appeared first on ONLINE. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ‘ಹಗರಣ ಸಾಬೀತಾದ್ರೆ ರಾಜಕೀಯ ಬಿಡ್ತೇನೆ’: ಕುಮಾರಸ್ವಾಮಿಗೆ ಬಾಲಕೃಷ್ಣ ಸವಾಲ್!
    Next Article
    ರಾಜೀನಾಮೆ ಕೊಟ್ಟು ಕಣ್ಣೀರಿಟ್ಟ ಬಿ.ನಾಗೇಂದ್ರ: ಬಿಜೆಪಿ ವಿರುದ್ಧ ವಾಗ್ದಾಳಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment